ಪಿಎಫ್ ಖಾತೆದಾರರಿಗೆ ಕಹಿಸುದ್ದಿ!
ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸುಮಾರು 85 ದಶಲಕ್ಷ ಇಪಿಎಫ್ ಖಾತೆದಾರರಿಗೆ ನೀಡುತ್ತಿದ್ದ ಶೇ. 8.65 ರಷ್ಟು ಬಡ್ಡಿದರವನ್ನು ಕಡಿತಗೊಳಿಸಬೇಕೆಂದು ಹಣಕಾಸು ಸಚಿವಾಲಯವು ಜ್ಞಾಪಕ ಪತ್ರದಲ್ಲಿ ತಿಳಿಸಿದೆ.
ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸುಮಾರು 85 ದಶಲಕ್ಷ ಇಪಿಎಫ್ ಖಾತೆದಾರರಿಗೆ ನೀಡುತ್ತಿದ್ದ ಶೇ. 8.65 ರಷ್ಟು ಬಡ್ಡಿದರವನ್ನು ಕಡಿತಗೊಳಿಸಬೇಕೆಂದು ಹಣಕಾಸು ಸಚಿವಾಲಯವು ಜ್ಞಾಪಕ ಪತ್ರದಲ್ಲಿ ತಿಳಿಸಿದೆ.
ಪ್ರದಾನ ನರೇಂದ್ರ ಮೋದಿ ಸರ್ಕಾರ ಪಿಎಫ್ ಖಾತೆದಾರರಿಗೆ ಬಡ್ಡಿ ದರವನ್ನು ಕಡಿಮೆ ಮಾಡುವ ಚಿಂತನೆ ನಡೆಸಿದ್ದು ಈ ಬಗ್ಗೆ ಮಾತುಕತೆ ನಡೆಯುತ್ತಿದೆ.

ಇಪಿಎಫ್ಗೆ ಹೆಚ್ಚಿನ ಬಡ್ಡಿದರ ನೀಡುವುದರಿಂದ ಬ್ಯಾಂಕುಗಳಿಗೆ ಆಕರ್ಷಕ ಬಡ್ಡಿದರಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಇದು ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹಣಕಾಸು ಸಚಿವಾಲಯ ಆತಂಕ ವ್ಯಕ್ತಪಡಿಸಿದೆ.
ನೌಕರಿ ಮಾಡುವವರ ಸಂಬಳದ ಸಣ್ಣ ಭಾಗ ಇಪಿಎಫ್ಒ ಮೂಲಕ ಇಪಿಎಫ್ ಗೆ ಹೋಗುತ್ತದೆ. ಈ ಹಣ ನೌಕರರ ಇಪಿಎಫ್ ಖಾತೆಯಲ್ಲಿ ಜಮೆ ಆಗುತ್ತದೆ. ನೌಕರರು ತಮ್ಮ ನಿವೃತ್ತಿ ನಂತರ ಇಪಿಎಫ್ ಹಣವನ್ನು ಪಡೆಯಬಹುದು. ಸರ್ಕಾರವು ಇಪಿಎಫ್ ಬಡ್ಡಿ ದರವನ್ನು ತ್ರೈಮಾಸಿಕಕ್ಕನುಗುಣವಾಗಿ ನಿರ್ಧರಿಸುತ್ತದೆ. ಪ್ರಸ್ತುತ ಪಿಎಫ್ ಖಾತೆದಾರರಿಗೆ ಶೇ. 8.65ರಷ್ಟು ಬಡ್ಡಿ ಪಡೆಯುತ್ತಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications