ರೈತರ ಖಾತೆಗೆ ಸಬ್ಸಿಡಿ ಮೊತ್ತ ನೇರ ವರ್ಗಾವಣೆ (ಡಿಬಿಟಿ) ವ್ಯವಸ್ಥೆಗೆ ಚಾಲನೆ
ರೈತರ ಬ್ಯಾಂಕ್ ಖಾತೆಗಳಿಗೆ ರಸಗೊಬ್ಬರ ಸಬ್ಸಿಡಿ ಮೊತ್ತವನ್ನು ನೇರವಾಗಿ ವರ್ಗಾಯಿಸುವ (ಡಿಬಿಟಿ) ವ್ಯವಸ್ಥೆಗೆ ಚಾಲನೆ ಚಾಲನೆ ನೀಡಲಾಗಿದೆ.
ರೈತರ ಬ್ಯಾಂಕ್ ಖಾತೆಗಳಿಗೆ ರಸಗೊಬ್ಬರ ಸಬ್ಸಿಡಿ ಮೊತ್ತವನ್ನು ನೇರವಾಗಿ ವರ್ಗಾಯಿಸುವ (ಡಿಬಿಟಿ) ವ್ಯವಸ್ಥೆಗೆ ಚಾಲನೆ ಚಾಲನೆ ನೀಡಲಾಗಿದೆ.

ಈ ಹಿಂದೆ 2017 ರ ಅಕ್ಟೋಬರ್ ನಲ್ಲಿ ಮೊದಲ ಹಂತದಲ್ಲಿ ಸಬ್ಸಿಡಿ ಮೊತ್ತವನ್ನು ಕಂಪನಿಗಳಿಗೆ ವರ್ಗಾವಣೆ ಮಾಡಲಾಗುತ್ತಿತ್ತು. ಎರಡನೇ ಹಂತದಲ್ಲಿ ಸಬ್ಸಿಡಿ ಮೊತ್ತವನ್ನು ರೈತರ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಹೇಳಲಾಗಿದೆ.
ಇದರ ಜೊತೆಗೆ ರೈತರ ಅನುಕೂಲಕ್ಕಾಗಿ ಜಿಲ್ಲೆ, ರಾಜ್ಯ, ದೇಶೀ ಮಟ್ಟದಲ್ಲಿ ರಸಗೊಬ್ಬರ ಪೂರೈಕೆ ಮತ್ತು ಲಭ್ಯತೆಯ ಮಾಹಿತಿ ನೀಡುವ ಸಲುವಾಗಿದ ಡ್ಯಾಶ್ ಬೋರ್ಡ್ ಬಿಡುಗಡೆ ಮಾಡಲಾಗಿದೆ.
ರೈತರ ಬ್ಯಾಂಕ್ ಖಾತೆಗಳಿಗೆ ಸಬ್ಸಿಡಿ ಮೊತ್ತವನ್ನು ನೇರವಾಗಿ ವರ್ಗಾಯಿಸುವ (ಡಿಬಿಟಿ) ವ್ಯವಸ್ಥೆಯ ಪರಿಣಾಮವಾಗಿ ಪಾರದರ್ಶಕತೆ ಸಾಧ್ಯವಾಗಲಿದೆ ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ರೂ. 70,000 ಕೋಟಿಗಳ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಕೇಂದ್ರವು ಮೂರು ಹೊಸ ತಂತ್ರಜ್ಞಾನ ಉಪಕ್ರಮಗಳನ್ನು ಪ್ರಾರಂಭಿಸಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications