ಪೇಮೆಂಟ್ ಬ್ಯಾಂಕುಗಳ ಭವಿಷ್ಯ ಅನಿಶ್ಚಿತ
ಪೇಮೆಂಟ್ ಬ್ಯಾಂಕುಗಳ ಭವಿಷ್ಯವು ಅನಿಶ್ಚಿತವಾಗಿದ್ದು, ವ್ಯವಹಾರವು ಸಮಯಕ್ಕೆ ವಿಸ್ತರಿಸಲ್ಪಡುತ್ತಾ ವಿಕಸನಗೊಳ್ಳುತ್ತಿದೆ. ಆದರೆ ಉದ್ದೇಶಗಳನ್ನು ಸಾಧಿಸಲು ಅವರಿಗೆ ಆರ್ಬಿಐ ಮತ್ತು ಸರ್ಕಾರದ ಬೆಂಬಲ ಬೇಕಾಗುತ್ತದೆ.
ಪೇಮೆಂಟ್ ಬ್ಯಾಂಕುಗಳ ಭವಿಷ್ಯವು ಅನಿಶ್ಚಿತವಾಗಿದ್ದು, ವ್ಯವಹಾರವು ಸಮಯಕ್ಕೆ ವಿಸ್ತರಿಸಲ್ಪಡುತ್ತಾ ವಿಕಸನಗೊಳ್ಳುತ್ತಿದೆ. ಆದರೆ ಉದ್ದೇಶಗಳನ್ನು ಸಾಧಿಸಲು ಅವರಿಗೆ ಆರ್ಬಿಐ ಮತ್ತು ಸರ್ಕಾರದ ಬೆಂಬಲ ಬೇಕಾಗುತ್ತದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವರದಿ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ, ಆದಿತ್ಯ ಬಿರ್ಲಾ ಪೇಮೆಂಟ್ಸ್ ಬ್ಯಾಂಕ್ (ಎಬಿಪಿಬಿ) ತನ್ನ ಕಾರ್ಯಾಚರಣೆಯನ್ನು ಅಕ್ಟೋಬರ್ 18, 2019 ರಿಂದ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಜುಲೈ 15 ರಂದು, ವೊಡಾಫೋನ್ ಎಂ-ಪೆಸಾ ಕೂಡ ಸೇವೆಯನ್ನು ಸ್ಥಗಿತಗೊಳಿಸಿದೆ. ಇವು ಮೊಬೈಲ್ ಫೋನ್ ಆಧರಿಸಿದ ಹಣ ವರ್ಗಾವಣೆ, ಹಣಕಾಸು ಸೇವೆ ಒದಗಿಸುವ ವ್ಯವಸ್ಥೆಯಾಗಿತ್ತು.
ವರದಿ ಪ್ರಕಾರ, ಪೇಮೆಂಟ್ಸ್ ಬ್ಯಾಂಕುಗಳ ಭವಿಷ್ಯ ಅನಿಶ್ಚಿತವಾಗಿದೆ. ಆದರೆ ವಹಿವಾಟು ವಿಸ್ತರಣೆಯಾಗುತ್ತಿದೆ. ಆದರೂ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಆರ್ಬಿಐನ ಬೆಂಬಲ ಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.
೨೦೧೪ರಲ್ಲಿ ಪೇಮೆಂಟ್ಸ್ ಬ್ಯಾಂಕ್ ಆರಂಭಿಸಲು ಅನುಮತಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ಕೇವಲ ನಾಲ್ಕು ಸಂಸ್ಥೇಗಳು ಮಾತ್ರ ವಹಿವಾಟು ನಡೆಸಲು ಮುಂದಾದವು. ಹೆಚ್ಚಿನ ಸಂಸ್ಥೆಗಳು ಇದರಿಂದ ಹಿಂದೆ ಸರಿದಿದ್ದವು. ಆಧಾರ್ ಆಧಾರಿತ ನಿಮ್ಮ ಗ್ರಾಹಕರನ್ನು ತಿಳಿಯಿರಿ (ಕೆವೈಸಿ) ಸೌಲಭ್ಯ ಒದಗಿಸಿದರೆ ಪೇಮೆಂಟ್ಸ್ ಬ್ಯಾಂಕಿಂಗ್ ಯಶಸ್ವಿಯಾಗುವ ಸಾಧ್ಯತೆಯಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications