ಮೋಟಾರು ವಾಹನ ತಿದ್ದುಪಡಿ ಮಸೂದೆ, 2019 ಅನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದ್ದು, ಇನ್ನೂ ರಾಜ್ಯಸಭೆಯಲ್ಲಿಯೂ ವಿಧೇಯಕಕ್ಕೆ ಅಂಗೀಕಾರ ಸಿಗುವುದು ಖಚಿತವಾಗಿದೆ.
ಮೋಟಾರು ವಾಹನ ತಿದ್ದುಪಡಿ ಮಸೂದೆ, 2019 ಅನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದ್ದು, ಇನ್ನೂ ರಾಜ್ಯಸಭೆಯಲ್ಲಿಯೂ ವಿಧೇಯಕಕ್ಕೆ ಅಂಗೀಕಾರ ಸಿಗುವುದು ಖಚಿತವಾಗಿದೆ.
ಈ ಮಸೂದೆಯೂ ಸಂಚಾರ ನಿಯಮ ಉಲ್ಲಂಘನೆಗೆ ಹೆಚ್ಚಿನ ದಂಡವನ್ನು ವಿಧಿಸುತ್ತದೆ, ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿ ರಕ್ಷಿಸುವುದು ಮತ್ತು ವಾಹನ ಖರೀದಿದಾರರಿಗೆ ಸೇವೆಗಳನ್ನು ಒದಗಿಸಲಿದೆ.

ಕೇಂದ್ರ ಸರ್ಕಾರವು 2017 ರಲ್ಲಿ ಮೋಟಾರು ವಾಹನ ಮಸೂದೆ ತಿದ್ದುಪಡಿಗೆ ಮುಂದಾಗಿತ್ತು. ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡಿದರೆ ರೂ. 5000 ದಂಡ, ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದರೆ ರೂ. 10,000 ದಂಡ ವಿಧಿಸಲಾಗುವುದು. ಅಂಬುಲೆನ್ಸ್ ಗೆ ದಾರಿ ಬಿಡದಿದ್ದರೆ ರೂ. 10,000 ದಂಡ ನಿಗದಿ ಮಾಡಲಾಗಿದೆ.
ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟರೆ ಬಾಲಪರಾಧ ಕಾನೂನು ಪ್ರಕಾರ ವಿಚಾರಣೆ ನಡೆಸಿ ಪೋಷಕರನ್ನು ಹೊಣೆಗಾರರನ್ನಾಗಿ ಮಾಡಿ 3 ವರ್ಷ ಶಿಕ್ಷೆ, ರೂ. 25,000 ದಂಡ ವಿಧಿಸಲಾಗುವುದು.
ವಾಹನ ತಿದ್ದುಪಡಿ ಮಸೂದೆಯ ದಂಡದ ಪ್ರಮಾಣ
ಮೋಟಾರು ವಾಹನ ತಿದ್ದುಪಡಿ ಮಸೂದೆಯ ಹೊಸ ಕಾಯಿದೆಯ ಪ್ರಕಾರ, ಬೇರೆ ಬೇರೆ ಉಲ್ಲಂಘನೆಗಳಿಗೆ ವಿಧಿಸ್ಪಡುವ ನೂತನ ದಂಡದ ಪ್ರಮಾಣ ಇಂತಿದೆ.
ಸಾಮಾನ್ಯ ಉಲ್ಲಂಘನೆ ರೂ. 500
ರಸ್ತೆ ನಿಯಮ ಉಲ್ಲಂಘನೆ ರೂ. 500
ಲೈಸೆನ್ಸ್ ಇಲ್ಲದೆ ವಾಹನ ಬಳಕೆ ರೂ. 5000
ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ರೂ. 5000 ದಂಡ ವಿದಿಸಲಾಗುವುದು.
ನಿಗದಿಗಿಂತ ಹೆಚ್ಚಿನ ಜನರು ವಾಹನದಲ್ಲಿ ಪ್ರಯಾಣಿಸುತ್ತಿದ್ದಲ್ಲಿ ರೂ. 5000
ಅತಿ ವೇಗದ ಚಾಲನೆಗೆ ರೂ. 1000 -2000
ಅಪಾಯಕಾರಿ ಚಾಲನೆಗೆ ರೂ. 5000
ಮದ್ಯ ಸೇವಿಸಿ ವಾಹನ ಚಾಲನೆಗೆ ರೂ. 10,000
ಸಾರ್ವಜನಿಕ ರಸ್ತೆಯಲ್ಲಿ ರೇಸಿಂಗ್ ನಡೆಸಿದರೆ ರೂ. 5000
ಓವರ್ ಲೋಡ್ ವಾಹನಕ್ಕೆ ರೂ. 20,000
ಪ್ರತಿ ಹೆಚ್ಚುವರಿ ಟನ್ ತೂಕಕ್ಕೆ ರೂ. 2000
ಕಾರ್ ಸೀಟಿನ ಬೆಲ್ಟ್ ಹಾಕದಿದ್ದರೆ ರೂ. 1000
ಇನ್ಶೂರೆನ್ಸ್ ಇಲ್ಲದ್ದರೆ ರೂ. 2000 ಹೀಗೆ ದಂಡದ ಪ್ರಮಾಣವನ್ನು ನಿಗದಿ ಮಾಡಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications