ವಾಟ್ಸಾಪ್ ಬಳಕೆದಾರರಿಗೆ ಸಿಹಿಸುದ್ದಿ!
ದೇಶದಲ್ಲಿ ಹೆಚ್ಚಿನ ಗ್ರಾಹಕರು ಡಿಜಿಟಲ್ ವಹಿವಾಟುಗಳತ್ತ ವಾಲುತ್ತಿದ್ದು, ಡಿಜಿಟಲ್ ಪೇಮೆಂಟ್ ಪ್ರವೃತ್ತಿ ಹೆಚ್ಚಾಗುತ್ತಿದೆ. ಡಿಜಿಟಲೀಕರಣದ ಮಹತ್ವ ಅರಿತಿರುವ ಹಲವಾರು ಸಂಸ್ಥೆಗಳು ಡಿಜಿಟಲ್ ಪೇಮೆಂಟ್ಸ್ ಸೌಲಭ್ಯ ಪೂರೈಸುತ್ತಿವೆ.
ದೇಶದಲ್ಲಿ ಹೆಚ್ಚಿನ ಗ್ರಾಹಕರು ಡಿಜಿಟಲ್ ವಹಿವಾಟುಗಳತ್ತ ವಾಲುತ್ತಿದ್ದು, ಡಿಜಿಟಲ್ ಪೇಮೆಂಟ್ ಪ್ರವೃತ್ತಿ ಹೆಚ್ಚಾಗುತ್ತಿದೆ. ಡಿಜಿಟಲೀಕರಣದ ಮಹತ್ವ ಅರಿತಿರುವ ಹಲವಾರು ಸಂಸ್ಥೆಗಳು ಡಿಜಿಟಲ್ ಪೇಮೆಂಟ್ಸ್ ಸೌಲಭ್ಯ ಪೂರೈಸುತ್ತಿವೆ. ಇದೀಗ ವಾಟ್ಸಾಪ್ ಸಂಸ್ಥೆ ಕೂಡ ಪೇಮೆಂಟ್ ಸರ್ವಿಸ್ ನೀಡುವ ಸಾದ್ಯತೆ ಇದೆಯೆಂದು ಹೇಳಿದೆ.

ಜಗತ್ತಿನಾದ್ಯಂತ ಬಹಳ ಪ್ರಮಾಣದಲ್ಲಿ ಗ್ರಾಹಕರನ್ನು ಹೊಂದಿರುವ ವಾಟ್ಸಾಪ್, ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಸೇವೆ ಆರಂಭಿಸುವುದು ಬಹುತೇಕ ಖಚಿತವಾಗಿದೆ. ಮೆಸೇಜಿಂಗ್ ಅಪ್ಲಿಕೇಶನ್ ಸಂಸ್ಥೆ ವಾಟ್ಸ್ಆಪ್ ಭಾರತದಲ್ಲಿ ಸುಮಾರು 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ. ದೇಶದಲ್ಲಿ ಕಳೆದ ವರ್ಷದಿಂದ ತನ್ನ ಪೇಮೆಂಟ್ಸ್ಗಳನ್ನು ಸುಮಾರು ಒಂದು ಮಿಲಿಯನ್ ಬಳಕೆದಾರರೊಂದಿಗೆ ಪರೀಕ್ಷಿಸುತ್ತಿದೆ.
ಪೇಟಿಎಂ, ಫೋನ್ಪೇ ಮತ್ತು ಗೂಗಲ್ ಪೇ ಮುಂತಾದ ಕಂಪನಿಗಳ ವಿರುದ್ಧ ಸ್ಪರ್ಧಿಸುವ ವಾಟ್ಸಾಪ್ ಸೇವೆಯನ್ನು ಭಾರತದಲ್ಲಿ ಇನ್ನೂ ಪರಿಚಯಿಸಬೇಕಿದೆ. ಜಾಗತಿಕವಾಗಿ 1.5 ಬಿಲಿಯನ್ ಬಳಕೆದಾರರನ್ನು ಹೊಂದಿರುವ ಫೇಸ್ಬುಕ್ ಒಡೆತನದ ಈ ಕಂಪನಿಯು ಇತರ ಮಾರುಕಟ್ಟೆಗಳಲ್ಲೂ ತನ್ನ ಪಾವತಿ ಸೇವೆಯನ್ನು ಹೊರತರುತ್ತಿದೆ.
ವಾಟ್ಸಾಪ್ ಆಪ್ ಪೇಮೆಂಟ್ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಳಕೆದಾರರಿಗೆ ಸುಲಭವಾಗುವ ಮಾರ್ಗವನ್ನು ಹುಡುಕಲಾಗುತ್ತಿದೆ. ವಾಟ್ಸಾಪ್ ಆಪ್ ಪೇಮೆಂಟ್ ಸೇವೆ ಪರಿಚಯಿಸಿದರೆ ಉಳಿದ ಪೇಮೆಂಟ್ ಆಪ್ ಗಳಿಗೆ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ. ಪೇಟಿಎಂ, ಗೂಗಲ್ ಪೇ ಜೊತೆ ವಾಟ್ಸಾಪ್ ಆ್ಯಪ್ ಪೇಮೆಂಟ್ ಸೇವೆಯಲ್ಲಿ ಪೈಪೋಟಿ ನೀಡಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications