ರೈತರಿಗೆ ಸಿಹಿಸುದ್ದಿ! ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.

ಮೈತ್ರಿ ಸರ್ಕಾರದ ಪತನದ ನಂತರ ಅಧಿಕಾರಕ್ಕೆ ಬಂದಿರುವ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ಆರಂಭದಲ್ಲಿಯೇ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.

ರೈತರಿಗೆ ಸಿಹಿಸುದ್ದಿ! ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.
ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಹಲವಾರು ವರದಿಗಳು ಪ್ರಕಟಗೊಂಡಿದ್ದ ಹಿನ್ನೆಲೆಯಲ್ಲಿ ಬೆಳೆ ವಿಮೆ ನೋಂದಣಿ ಕನಿಷ್ಟ ಪ್ರಮಾಣದಲ್ಲಿದ್ದು, ನೋಂದಣಿ ಅವಧಿಯನ್ನು ವಿಸ್ತರಿಸಬೇಕು. ಅಗತ್ಯವಿದ್ದರೆ ಕೇಂದ್ರದ ಗಮನಕ್ಕೆ ತರಲು ಸೂಕ್ತ ಪ್ರಸ್ತಾವನೆ ಕಳುಹಿಸಿ ಎಂದು ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ಅಂತಿಮ ದಿನಾಂಕದೊಳಗೆ ಬೆಳೆ ವಿಮೆಗಾಗಿ ನೋಂದಣಿ ಮಾಡಿಸುವಂತೆ ಕೋರಿ ಕೃಷಿ ಇಲಾಖೆ ಆದೇಶ ಹೊರಡಿಸಿತ್ತು. ಈ ಬಾರಿ ಮುಂಗಾರು ವೈಫಲ್ಯ ಕಂಡಿದ್ದು, ಮಳೆಯ ಅನಿಶ್ಚಿತತೆಯ ಕಾರಣ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಬೆಳೆ ನಷ್ಟ ಅನುಭವಿಸುವ ಸಾಧ್ಯತೆ ತೀವ್ರವಾಗಿದೆ.
2019-20ರ ಮುಂಗಾರು ಬೆಳೆ ವಿಮೆ ನೋಂದಣಿಗಾಗಿ ಆಗಸ್ಟ್ 14ರ ವರೆಗೆ ಗಡುವು ವಿಸ್ತರಿಸಲಾಗಿದೆ. ಅಷ್ಟರೊಳಗಗಿ ರೈತರು ಬೆಲೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+