ಚೀನಾದ ಕೈಗಾರಿಕಾ ಉತ್ಪಾದನೆ 17 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿತ
ಜುಲೈ ತಿಂಗಳಲ್ಲಿ ಚೀನಾ ಆರ್ಥಿಕತೆ ಒತ್ತಡಕ್ಕೆ ಒಳಗಾಗಿದ್ದು, ಕೈಗಾರಿಕಾ ಉತ್ಪಾದನೆಯು ಕಳೆದ 17 ವರ್ಷಗಳಲ್ಲೇ ಅತ್ಯಂತ ಕೆಳಮಟ್ಟಕ್ಕೆ ಕುಸಿದಿದೆ.
ಜುಲೈ ತಿಂಗಳಲ್ಲಿ ಚೀನಾ ಆರ್ಥಿಕತೆ ಒತ್ತಡಕ್ಕೆ ಒಳಗಾಗಿದ್ದು, ಕೈಗಾರಿಕಾ ಉತ್ಪಾದನೆಯು ಕಳೆದ 17 ವರ್ಷಗಳಲ್ಲೇ ಅತ್ಯಂತ ಕೆಳಮಟ್ಟಕ್ಕೆ ಕುಸಿದಿದೆ.

ಚೀನಾ-ಯುಎಸ್ ವಾಣಿಜ್ಯ ಸಮರ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಆರ್ಥಿಕ ಕುಸಿತಕ್ಕೆ ಕಾರಣವಾಗುತ್ತಿದೆ. ಜೊತೆಗೆ ಹೂಡಿಕೆ ಮತ್ತು ಚಿಲ್ಲರೆ ಮಾರಾಟ ಕೂಡ ನಿಧಾನವಾಗಿದೆ ಎಂದು ಅಧಿಕೃತ ಅಂಕಿ-ಅಂಶ ಬಹಿರಂಗಪಡಿಸಿದೆ. ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕತೆಯು ಯುಎಸ್ ನೊಂದಿಗೆ ಹೆಚ್ಚುತ್ತಿರುವ ವಾಣಿಜ್ಯ ಸಮರ ಮತ್ತು ಜಾಗತಿಕ ಬೇಡಿಕೆ ನಿಧಾನಗತಿಯಿಂದ ಹೇಗೆ ಜರ್ಜರಿತವಾಗಿದೆ ಎಂಬುದನ್ನು ಈ ಅಂಕಿಅಂಶಗಳು ಎತ್ತಿ ತೋರಿಸುತ್ತಿವೆ.
ಕೈಗಾರಿಕಾ ಉತ್ಪಾದನೆಯು ಜುಲೈನಲ್ಲಿ ವರ್ಷಕ್ಕೆ ಶೇ. 4.8 ರಷ್ಟಿದ್ದು, ಜೂನ್ ತಿಂಗಳಲ್ಲಿನ ಶೇಕಡಾ 6.3ರಿಂದ ಇಳಿದಿದ್ದು, 2002 ರಿಂದ ದುರ್ಬಲ ವೇಗವನ್ನು ಕಂಡಿದೆ.
ಬ್ಲೂಮ್ಬರ್ಗ್ ನ್ಯೂಸ್ ಸಮೀಕ್ಷೆ ಪ್ರಕಾರ, ಅರ್ಥಶಾಸ್ತ್ರಜ್ಞರ ಮುನ್ಸೂಚನೆಯ ಶೇಕಡಾ 6.0 ಕ್ಕಿಂತಲೂ ಕಡಿಮೆಯಾಗಿದೆ.
ಸಂಕೀರ್ಣತೆ ಮತ್ತು ಗಂಭೀರವಾದ ಬಾಹ್ಯ ವಾತಾವರಣ ಮತ್ತು ದೇಶೀ ಆರ್ಥಿಕತೆಯ ಮೇಲೆ ಹೆಚ್ಚುತ್ತಿರುವ ಕೆಳಮಟ್ಟದ ಒತ್ತಡವನ್ನು ಗಮನಿಸಿದರೆ ಆರ್ಥಿಕತೆಯ ಸುಸ್ಥಿರ ಮತ್ತು ಆರೋಗ್ಯಕರ ಬೆಳವಣಿಗೆಗೆ ಅಡಿಪಾಯ ಹಾಕಬೇಕಾಗಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ವಕ್ತಾರ ಲಿಯು ಐಹುವಾ ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications