ಬೆಂಗಳೂರು, ಆಗಸ್ಟ್ 16 : ಕೆಫೆ ಕಾಫಿ ಡೇ ಮಾಲೀಕ ವಿ. ಜೆ. ಸಿದ್ಧಾರ್ಥ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹೊರಬರುವುದಕ್ಕೂ ಮೊದಲು ಕಾಫಿ ಡೇ ಎಂಟರ್ಪ್ರೈಸಸ್ ಲಿ. ಆಸ್ತಿ 4050 ಕೋಟಿ ಇತ್ತು. ಪ್ರಸ್ತುತ ಮಾರುಕಟ್ಟೆ ಮೌಲ್ಯ 1,393 ಕೋಟಿಗೆ ಇಳಿಕೆಯಾಗಿದೆ.
ವಿ. ಜಿ. ಸಿದ್ದಾರ್ಥ ನಿಗೂಢ ಸಾವಿನ ಬಳಿಕ ಕೆಫೆ ಕಾಫಿ ಡೇ ಭವಿಷ್ಯವೇನು? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕಾಫಿ ಡೇ ಷೇರುಗಳ ಮೌಲ್ಯ ಕಡಿಮೆಯಾಗುತ್ತಲೇ ಇದೆ. ಸಿದ್ದಾರ್ಥ ಇನ್ನಿಲ್ಲ ಎಂಬ ಸುದ್ದಿ ಹೊರ ಬಂದ ಬಳಿಕ ಮಾರುಕಟ್ಟೆ ಮೌಲ್ಯ ಕುಸಿದಿದೆ.
ಅದು 2009ರ ಜನವರಿ ತಿಂಗಳು ಸತ್ಯಂ ಕಂಪ್ಯೂಟರ್ ಸರ್ವೀಸ್ನಲ್ಲಿ ಹಗರಣ ನಡೆದಿದೆ ಎಂಬ ಮಾಹಿತಿ ಹೊರಬಿದ್ದಾಗಲೂ ಹಾಗೇಯೇ ಆಗಿತ್ತು. ಕಂಪನಿಯ ಮಾರುಕಟ್ಟೆ ಮೌಲ್ಯ ಸಂಪೂರ್ಣವಾಗಿ ಕುಸಿದಿತ್ತು. ಕಂಪನಿ ಷೇರುಗಳ 40 ರೂ.ಗೆ ಬಂದಿತ್ತು.

40 ರಿಂದ 60 ರೂ.ಗಳ ತನಕ ಕೆಲವು ದಿನಗಳ ಕಾಲ ಷೇರುಗಳ ಮೌಲ್ಯವಿತ್ತು. ಟೆಕ್ ಮಹೀಂದ್ರಾ ಆಗ 58 ರೂ. ನೀಡಿ ಷೇರುಗಳನ್ನು ಖರೀದಿ ಮಾಡಿತ್ತು. ಕಾಫಿ ಡೇ ಎಂಟರ್ಪ್ರೈಸಸ್ ಲಿ. ಕೂಡಾ ಈಗ ಷೇರುಗಳ ಮೌಲ್ಯ ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಲ್ಲಿದೆ.
ವಿಜಿ ಸಿದ್ದಾರ್ಥ ಅಕಾಲಿಕ ಮರಣ, ಸಂಸ್ಥೆ ಮೌಲ್ಯ, ಸಿಸಿಡಿ ಷೇರು ಪಾತಾಳಕ್ಕೆ
ಕಾಫಿ ಡೇ ಎಂಟರ್ಪ್ರೈಸಸ್ ಲಿ. 2019ರ ಆರ್ಥಿಕ ವರ್ಷದ ಆರಂಭದಲ್ಲಿಯೇ ದೊಡ್ಡ ಸಾಲದಲ್ಲಿ ಸಿಲುಕಿತ್ತು. ಈಗ ಸಿದ್ಧಾರ್ಥ ಸಾವಿನ ಬಳಿಕ ಬೆಂಗಳೂರಿನ 90 ಎಕರೆ ಪ್ರದೇಶದಲ್ಲಿ ಗ್ಲೋಬಲ್ ವಿಲೇಜ್ ಮಾರಾಟ ಮಾಡಲು ಸಿಡಿಇಎಲ್ ತೀರ್ಮಾನಿಸಿದೆ.
ಕೆಫೆ ಕಾಫಿ ಡೇ ಸುಮಾರು 2,400 ಕೋಟಿ ಸಾಲದಲ್ಲಿದೆ. ಆಸ್ತಿ ಮಾರಾಟದಿಂದ ಸುಮಾರು 2,100 ಕೋಟಿ ಬರುವ ನಿರೀಕ್ಷೆ ಇದೆ. ಕಾಫಿ ಡೇ ಷೇರುಗಳ ಮೌಲ್ಯ ಹೆಚ್ಚಳವಾದರೆ ಆರ್ಥಿಕ ನಷ್ಟದಿಂದ ಹೊರಬರಬಹುದಾಗಿದೆ.
More From GoodReturns

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications