ದಸರಾ ಉಡುಗೊರೆ! ಗುತ್ತಿಗೆ ನೌಕರರಿಗೆ ಖಾಯಂ ನೌಕರರಂತೆ ಡಬಲ್ ವೇತನ
ಗುತ್ತಿಗೆ ಆಧಾರದ ಕೆಲಸ ಮಾಡುವ ನೌಕಕರರಿಗೆ ಕೇಂದ್ರ ಸರ್ಕಾರ ದಸರಾ ಹಾಗು ದೀಪಾವಳಿ ಉಡುಗೊರೆ ನೀಡಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 10 ಲಕ್ಷ ಗುತ್ತಿಗೆ ನೌಕರರಿಗೆ ಈಗ ಖಾಯಂ ನೌಕರರಂತೆ ವೇತನ ಸಿಗಲಿದೆ.
ಗುತ್ತಿಗೆ ಆಧಾರದ ಕೆಲಸ ಮಾಡುವ ನೌಕಕರರಿಗೆ ಕೇಂದ್ರ ಸರ್ಕಾರ ದಸರಾ ಹಾಗು ದೀಪಾವಳಿ ಉಡುಗೊರೆ ನೀಡಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 10 ಲಕ್ಷ ಗುತ್ತಿಗೆ ನೌಕರರಿಗೆ ಈಗ ಖಾಯಂ ನೌಕರರಂತೆ ವೇತನ ಸಿಗಲಿದೆ.

ವರದಿಯ ಪ್ರಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿನ್ನೆ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಿಗೆ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ದಿನಕ್ಕೆ ಎಂಟು ಗಂಟೆಗಳ ಕಾಲ ಕೆಲಸ ಮಾಡುವ ಎಲ್ಲಾ ಗುತ್ತಿಗೆ ಅಥವಾ ತಾತ್ಕಾಲಿಕ ಕೇಂದ್ರ ಸರ್ಕಾರಿ ನೌಕರರಿಗೆ ಈಗ ಕನಿಷ್ಠ ಮೂಲ ವೇತನ ಮತ್ತು ಡಿಎ ಶಾಶ್ವತವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.
ಆದಾಗ್ಯೂ, ಗುತ್ತಿಗೆ ಕಾರ್ಮಿಕರು ಕೆಲಸ ಮಾಡುವ ದಿನಗಳವರೆಗೆ ಮಾತ್ರ ಸಂಬಳ ನೀಡಲಾಗುತ್ತದೆ. ಅಲ್ಲದೆ, ಸಮಾನ ಕೆಲಸಕ್ಕೆ ಸಮಾನ ವೇತನವು ಕ್ರಮಬದ್ಧಗೊಳ್ಳುತ್ತದೆ ಎಂದು ಅರ್ಥವಲ್ಲ.
ಇಲ್ಲಿಯವರೆಗೆ ಅಂತಹ ಗುತ್ತಿಗೆ ನೌಕರರು ಆಯಾ ರಾಜ್ಯ ಸರ್ಕಾರಗಳು ಸೂಚಿಸಿದಂತೆ ಕನಿಷ್ಠ ಮೂಲ ವೇತನವನ್ನು ಪಡೆಯುತ್ತಿದ್ದರು. ಉದಾಹರಣೆಗೆ, ಕೌಶಲ್ಯರಹಿತ ಕಾರ್ಮಿಕರಿಗೆ ದೆಹಲಿ ಸರ್ಕಾರವು ಕನಿಷ್ಟ 14,000 ರೂ.ಗಳ ಮೂಲ ವೇತನವನ್ನು ನಿಗದಿಪಡಿಸಿದೆ. ಅದು ಈಗ ರೂ. 30,000ಕ್ಕೆ ಏರುತ್ತದೆ ಎಂದು ಅಮರ್ ಉಜಲಾ ವರದಿ ವಿವರಿಸಿದೆ. ಗುತ್ತಿಗೆ ಕೆಲಸಗಾರನು ಖಾಯಂ ಉದ್ಯೋಗಿಗಳಿಗಿಂತ ವಿಭಿನ್ನ ಪ್ರೊಫೈಲ್ ಹೊಂದಿದ್ದರೆ, ರಾಜ್ಯ ಸರ್ಕಾರವು ಸೂಚಿಸಿದಂತೆ ಕನಿಷ್ಠ ಮೂಲ ವೇತನವನ್ನು ಪಡೆಯುತ್ತಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications