ಜಿಎಸ್ಟಿ ಆರಂಭವಾದ ಎರಡು ವರ್ಷಗಳ ನಂತರ ಕೇಂದ್ರ ಸರ್ಕಾರವು ಜಿಎಸ್ಟಿ ಬಗ್ಗೆ ಹೆಚ್ಚಿನ ಅವಲೋಕನ ನಡೆಸಿದ್ದು, ಜಿಎಸ್ಟಿ ತೆರಿಗೆಯಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.
ಜಿಎಸ್ಟಿ ಆರಂಭವಾದ ಎರಡು ವರ್ಷಗಳ ನಂತರ ಕೇಂದ್ರ ಸರ್ಕಾರವು ಜಿಎಸ್ಟಿ ಬಗ್ಗೆ ಹೆಚ್ಚಿನ ಅವಲೋಕನ ನಡೆಸಿದ್ದು, ಜಿಎಸ್ಟಿ ತೆರಿಗೆಯಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ 12 ಜನರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯ ಮುಖ್ಯ ಉದ್ದೇಶವೆಂದರೆ, ಜಿಎಸ್ಟಿ ಸೋರಿಕೆಯನ್ನು ಪರಿಶೀಲಿಸಿ ತಡೆಯುವುದಾಗಿದೆ. ಜೊತೆಗೆ ಜಿಎಸ್ಟಿ ತೆರಿಗೆ ಶ್ರೇಣಿಯ ಬಗ್ಗೆ ಚರ್ಚೆ ನಡೆಸಲಿದೆ.
ಪ್ರಸ್ತುತ ಜಿಎಸ್ಟಿ ತೆರಿಗೆಯನ್ನು 4 ಶ್ರೇಣಿಯಾಗಿ ವಿಂಗಡಿಸಲಾಗಿದ್ದು, ಶೇಕಡಾ 5, ಶೇಕಡಾ 12, ಶೇಕಡಾ 18 ಹಾಗೂ ಶೇಕಡಾ 28 ಆಗಿದೆ. ಜಿಎಸ್ಟಿ ತೆರಿಗೆಯ ಈ ನಾಲ್ಕು ಶ್ರೇಣಿಗಳ ಬದಲಾವಣೆ ಬಗ್ಗೆ ಸಮಿತಿಯು ಚರ್ಚಿಸಲಿದೆ. ಭಾರತದಲ್ಲಿ ಆರ್ಥಿಕ ಪ್ರಗತಿ ಕುಂಠಿತವಾಗಿದ್ದು, ಭಾರತದ ಜಿಡಿಪಿ ಬೆಳವಣಿಜಿಗೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಯಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆ ಇದೆ. ಹಲವಾರು ಕ್ಷೇತ್ರಗಳಲ್ಲಿ ಸಾಕಷ್ಟು ಸಮಸ್ಯೆಗಳಿರುವುದರಿಂದ ಜಿಎಸ್ಟಿ ಪರಿಶೀಲನಾ ಸಮಿತಿಯು ಇತರ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಸಹಕಾರದೊಂದಿಗೆ ಕೆಲವು ಉತ್ಪನ್ನಗಳನ್ನು ಇತರ ಶ್ರೇಣಿಗಳಲ್ಲಿ ವರ್ಗಿಕರಿಸಲು ನೋಡಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications