For Quick Alerts
ALLOW NOTIFICATIONS  
For Daily Alerts

ರಾಜ್ಯ ನೌಕರರಿಗೆ ಗುಡ್ ನ್ಯೂಸ್! ತುಟ್ಟಿಭತ್ಯೆ ಶೇ. 4.75 ಹೆಚ್ಚಳ?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.

|

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.
ಸರ್ಕಾರಿ ನೌಕರರಿಗೆ ಶೇಕಡಾ 4.75ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ನೀಡಿದ್ದಾರೆ.

ರಾಜ್ಯ ನೌಕರರಿಗೆ ಗುಡ್ ನ್ಯೂಸ್! ತುಟ್ಟಿಭತ್ಯೆ ಶೇ. 4.75 ಹೆಚ್ಚಳ?

ಪ್ರಸ್ತುತ ನೌಕರರು ಬೇಸಿಕ್ ಸ್ಯಾಲರಿಯ ಶೇಕಡಾ 6.50ರಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಆದರೆ ಇನ್ನುಮುಂದೆ ಶೇಕಡಾ 11.25 ರಷ್ಟು ತುಟ್ಟಿಭತ್ಯೆ ಪಾವತಿಯಾಗಲಿದೆ. ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ಅಧಿಕೃತ ಆದೇಶ ಬರಲಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಡಿಎ ಸಿಗಲಿದೆ ಎನ್ನಲಾಗಿದೆ.

Read more about: money karnataka savings
English summary

Karnataka govt hikes DA for its employees

Karnataka government has hiked dearness allowance for its employees 4.5%.
Story first published: Friday, October 18, 2019, 10:00 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X