For Quick Alerts
For Daily Alerts
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6 ಸಾವಿರ ಪಡೆಯಲು ಹೀಗೆ ಮಾಡಬೇಕು
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸಹಾಯಧನ ಪಡೆಯಲು ಆಧಾರ್ ಲಿಂಕ್ ಮಾಡಬೇಕಾಗಿದ್ದು, ಖಾತೆಗೆ ಆಧಾರ್ ಜೋಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.
|
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸಹಾಯಧನ ಪಡೆಯಲು ಆಧಾರ್ ಲಿಂಕ್ ಮಾಡಬೇಕಾಗಿದ್ದು, ಖಾತೆಗೆ ಆಧಾರ್ ಜೋಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪಿಎಂ ಕಿಸಾನ್ ಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6000 ರೂಪಾಯಿ ಸಹಾಯಧನ ಪಡೆಯಲು ಆಧಾರ್ ಲಿಂಕ್ ಮಾಡುವಂತೆ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ನಿರ್ಧರಿಸಿದೆ.
ಪಿಎಂ-ಕಿಸಾನ್ ಯೋಜನೆಯಡಿ ಈಗಾಗಲೇ 7 ಕೋಟಿ ರೈತರು ಪ್ರಯೋಜನ ಪಡೆದಿದ್ದು, ಪ್ರತಿ ರೈತನಿಗೆ ಮೂರು ಸಮಾನ ಕಂತುಗಳಲ್ಲಿ ರೂ. 6,000 ನೀಡಲಾಗುತ್ತಿದೆ. ಅಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ೨೦೦೦ ರೂಪಾಯಿ ನೀಡಲಾಗುತ್ತದೆ.
ಪಿಎಂ ಕಿಸಾನ್ ಯೋಜನೆ: ರೈತರು 6 ಸಾವಿರ ಸಹಾಯಧನ ಪಡೆಯುವುದು ಹೇಗೆ?
English summary
Aadhaar Likn: PM Kisan samman nidhi yojana Extended To November 30
Story first published: Friday, October 25, 2019, 10:52 [IST]