ಮುಂಬೈ ಪೊಲೀಸರು ಮಂಗಳವಾರ ಇಪ್ಪತ್ತೈದು ವರ್ಷದ ಯುವಕನನ್ನು ಬಂಧಿಸಿದ್ದಾರೆ. ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರು ನೀಡಿದ ದೂರಿನ ಆಧಾರದಲ್ಲಿ ವಿರಾರ್ ನಿವಾಸಿ ನಿಖಿಲ್ ದುರ್ಗೇಶ್ ಸುಮನ್ ಎಂಬಾತನನ್ನು ಪೊಲೀಸರು ಬಂಧಿಸಿದ ಮೇಲೇ ಗೊತ್ತಾಗಿದ್ದು ಈತ ನಾನಾ ಕಡೆಗಳಲ್ಲಿ ವಂಚನೆ ಮಾಡಿದ್ದಾನೆ. ಆಭರಣದ ಅಂಗಡಿ ಮಾಲೀಕರಿಗೆ ವಂಚಿಸಿದ್ದು ಹೇಗೆಂದರೆ?
ಐದು ಲಕ್ಷದ ಮೂವತ್ಮೂರು ಸಾವಿರ ರುಪಾಯಿ ಮೌಲ್ಯದ ಚಿನ್ನದ ಸರವೊಂದನ್ನು ಸುಮನ್ ಖರೀದಿ ಮಾಡಿದ್ದಾನೆ. ಎನ್ ಇಎಫ್ ಟಿ ಮೊಬೈಲ್ ಬ್ಯಾಂಕಿಂಗ್ ಮೂಲಕ ಹಣ ವರ್ಗಾವಣೆ ಮಾಡುವುದಾಗಿ ಹೇಳಿದ್ದಾನೆ. ಆಭರಣದಂಗಡಿ ಮಾಲೀಕರಿಗೆ ಹಣ ವರ್ಗಾವಣೆ ಯಶಸ್ವಿ ಆಗಿದೆ ಎಂಬ ಸಂದೇಶವನ್ನೂ ತೋರಿಸಿದ್ದಾನೆ. ಆ ನಂತರ ಮಳಿಗೆಯಿಂದ ಹೊರಟಿದ್ದಾನೆ.
ಆದರೆ, ಮಾಲೀಕರ ಖಾತೆಗೆ ಹಣ ಬಂದಿಲ್ಲ. ಆಗ ಸುಮನ್ ನನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ. ಫೋನ್ ಸ್ವಿಚ್ಡ್ ಅಫ್ ಬಂದಿದೆ. ಆ ನಂತರ ಪೊಲೀಸರಿಗೆ ದೂರು ನೀಡಿದಾಗ ಗೊತ್ತಾಗಿದ್ದು ಏನೆಂದರೆ, ಸುಮನ್ ಇದೇ ರೀತಿಯಾಗಿ ಅಂಗಡಿಗಳಲ್ಲಿ, ಹೋಟೆಲ್, ಟ್ರಾವೆಲ್ ಸಂಸ್ಥೆಗಳಲ್ಲಿ, ಆಭರಣ ಮಳಿಗೆಗಳಲ್ಲಿ ವಂಚನೆ ಮಾಡಿದ್ದಾನೆ.

ಮುಂಬೈ, ನವೀ ಮುಂಬೈ, ಥಾಣೆ, ಮಿರಾ ರಸ್ತೆ, ವಸೈ- ವಿರಾರ್ ಮತ್ತು ಪಲ್ಘರ್ ಗಳಲ್ಲಿ ಜನರಿಗೆ ಸುಮನ್ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications