ದೇಶದಾದ್ಯಂತ ಮಾರ್ಚ್ 11ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಿದ್ದ ಬ್ಯಾಂಕ್ ಬಂದ್ ಅನ್ನು ವಿವಿಧ ಒಕ್ಕೂಟಗಳು ಮುಂದೂಡಿವೆ. ಶನಿವಾರದಂದು ಮುಂಬೈನಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ 'ಸಕಾರಾತ್ಮಕ' ಬೆಳವಣಿಗೆಗಳು ಕಾಣಿಸಿಕೊಂಡಿರುವುದರಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಎಐಬಿಇಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಸೇರಿ ಈ ಬಂದ್ ಗೆ ಕರೆ ನೀಡಿದ್ದವು. ಬ್ಯಾಂಕಿಂಗ್ ವಲಯದ ನೌಕರರ ಒಕ್ಕೂಟಗಳು ಸೇರಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಎಂದು ಮಾಡಿಕೊಂಡಿವೆ. ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ (ಎಐಬಿಇಎ) ಈ ಬಗ್ಗೆ ಹೇಳಿಕೆ ನೀಡಿದೆ.
ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಜತೆ ದ್ವಿಪಕ್ಷೀಯ ಚರ್ಚೆ ನಡೆದಿದೆ. 15 ಪರ್ಸೆಂಟ್ ವೇತನ ಹೆಚ್ಚಳ, ಐದು ದಿನ ಬ್ಯಾಂಕಿಂಗ್ ಕೆಲಸ ಇತ್ಯಾದಿ ವಿಚಾರಗಳು ಅವುಗಳಲ್ಲಿ ಒಳಗೊಂಡಿದ್ದವು. ಒಕ್ಕೂಟಗಳು ಪ್ರಸ್ತಾಪಿಸಿದ್ದ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಐಬಿಎ ಒಪ್ಪಿಕೊಂಡಿದೆ ಎಂದು ತಿಳಿಸಲಾಗಿದೆ.

2,000 ರು. ಮುಖಬೆಲೆಯ ನೋಟಿನ ಬಗ್ಗೆ ಮಾತಾಡಿದ ಸಚಿವೆ ನಿರ್ಮಲಾ
ಈ ಹಿಂದೆ ವೇತನ ಪರಿಷ್ಕರಣೆ ವಿಚಾರವಾಗಿ ಐಬಿಎ ಜತೆ ನಡೆದಿದ್ದ ಮಾತುಕತೆ ವಿಫಲವಾಗಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ಒಕ್ಕೂಟಗಳು ಜನವರಿ 31ರಿಂದ ಎರಡು ದಿನದ ಬಂದ್ ನಡೆಸಿದ್ದವು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications