ನವದೆಹಲಿ: ಏಪ್ರಿಲ್ 1 ರಿಂದ ಜೂನ್ 30 ರವರೆಗೆ 55 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ತಮ್ಮ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಂದ ಹಣವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾವೈರಸ್ ನಂತರ ಲಾಕ್ಡೌನ್ ಸಂಭವಿಸಿ ಅನೇಕ ಕಾರ್ಮಿಕರು ಆದಾಯ ನಷ್ಟ, ಉದ್ಯೋಗ ನಷ್ಟ, ಭವಿಷ್ಯದ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ವಾರಗಳಲ್ಲಿ ದಿನಕ್ಕೆ ಒಂದು ಲಕ್ಷ ಜನರು ತಮ್ಮ ನೌಕರರ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಂದ ಹಣವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ ಅಂಶಗಳು ತಿಳಿಸಿವೆ.
ಈ ಹಣಕಾಸು ವರ್ಷದಲ್ಲಿ ಸುಮಾರು ₹ 15,000 ಕೋಟಿ ಮೌಲ್ಯದ ಹೆಚ್ಚಿನ ಹಕ್ಕುಗಳನ್ನು ಇಪಿಎಫ್ಒ ಇತ್ಯರ್ಥಪಡಿಸಿದೆ. ಜೂನ್ 9 ಮತ್ತು ಜೂನ್ 29 ರ ನಡುವೆ ಸುಮಾರು 20 ಲಕ್ಷ ಜನರು ತಮ್ಮ ಉಳಿತಾಯವನ್ನು ಹಿಂತೆಗೆದುಕೊಂಡಿದ್ದಾರೆ. ಲಾಕ್ಡೌನ್ ಸಡಿಲಿಕೆಯ ನಂತರವೂ ಇಪಿಎಫ್ ಹಿಂತೆಗೆದುಕೊಳ್ಳುವುದು ನಿಲ್ಲುತ್ತಿಲ್ಲ.

ಭವಿಷ್ಯ ನಿಧಿ ಇಪಿಎಫ್ಒ ಸದಸ್ಯರಿಗೆ ಉತ್ತಮ ಸಹಾಯವಾಗಿದೆ. ವಿಶೇಷವಾಗಿ ಮಾಸಿಕ ವೇತನ ₹ 15,000 ಕ್ಕಿಂತ ಕಡಿಮೆ ಇರುವ ಸದಸ್ಯರಿಗೆ ಬಹಳಷ್ಟು ಅನುಕೂಲ ಮಾಡಿ ಕೊಟ್ಟಿದೆ. ಅನೇಕ ಕಾರ್ಮಿಕರಿಗೆ ಸಮಯೋಚಿತ ಪರಿಹಾರವನ್ನು ಒದಗಿಸಿದೆ ಎಂದು ಇಪಿಎಫ್ಓ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಇಪಿಎಫ್ ವೇಗವಾಗಿ ಪಾವತಿ ಮಾಡಲು ತಂತ್ರಜ್ಞಾನದ ಅಳವಡಿಕೆ ಸಹಾಯವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications