ಬೆಂಗಳೂರು, ಜನವರಿ 06: ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರು 2023 ಹೋಳಿ ಹಬ್ಬದೊಳಗೆ ನಿರೀಕ್ಷಿತ ಹೆಚ್ಚಳ ಪಡೆಯಲಿದ್ದಾರೆ ಎಂದು ಹೊಸದಾಗಿ ಬಿಡುಗಡೆಯಾದ ಎಐಸಿಪಿಐ ಸೂಚ್ಯಂಕವು ಸಿಹಿ ಸುದ್ದಿ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ತುಟ್ಟಿಭತ್ಯೆ (ಡಿಎ)ಯನ್ನು ಶೇ.4 ರಷ್ಟು ಹೆಚ್ಚಿಸಲಿದೆ. ಹೆಚ್ಚಳವಾದಲ್ಲಿ ಇದೇ ವರ್ಷ ಮಾರ್ಚ್ 8ರಂದು ಹೋಳಿ ಹಬ್ಬದೊಳಗೆ ಅದು ಕೇಂದ್ರ ಸರ್ಕಾರಿ ನೌಕರರ ಕೈಗೆ ಸಿಗಲಿದೆ.
ಕೇಂದ್ರ ಸರ್ಕಾರ ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಿಸುತ್ತಿದೆ. ಈ ಡಿಎ ಹೆಚ್ಚಳವನ್ನು ಜನವರಿ ಮತ್ತು ಜುಲೈ ತಿಂಗಳುಗಳಲ್ಲಿ ಘೋಷಿಸಲಾಗುತ್ತದೆ. ಇದೀಗ ಹೊಸ ವರ್ಷ ಆರಂಭವಾಗಿದ್ದು, ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿದ್ದಾರೆ.

ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಶೇ.4 ಪ್ರತಿಶತ ಅಥವಾ ಶೇ. 3ರಷ್ಟನ್ನು ಹೆಚ್ಚಿಸಬಹುದು ಎನ್ನಲಾಗುತ್ತಿದೆ. ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಎಐಸಿಪಿಐ ಸೂಚ್ಯಂಕವನ್ನು 0.4 ಪಾಯಿಂಟ್ಗಳಷ್ಟು ಹೆಚ್ಚಿಸಲಾಗಿದೆ.
ಕೇಂದ್ರ ಸರ್ಕಾರವು 2022ರ ಜುಲೈನಲ್ಲಿ ಶೇ. 4ರಷ್ಟು ಡಿಎಯನ್ನು ಹೆಚ್ಚಿಸಲಿದೆ. ಆಗ ತುಟ್ಟಿಭತ್ಯೆ ಪ್ರಮಾಣ ಶೇ.42 ಆಗಲಿದೆ.
ಡಿಎ ಮತ್ತು ಡಿಆರ್ ಹೆಚ್ಚಳದ ನಂತರ 48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68 ಲಕ್ಷ ಪಿಂಚಣಿದಾರರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಝೀ ನ್ಯೂಸ್ ಹಿಂದಿ ವೆಬ್ಸೈಟ್ ವರದಿ ಮಾಡಿದೆ. ಡಿಎಯನ್ನು 42 ಪ್ರತಿಶತಕ್ಕೆ ಹೆಚ್ಚಿಸಿದರೆ, ಅದು 3ನೇ ಹಂತದ ಉದ್ಯೋಗಿಯ ಮಾಸಿಕ ವೇತನದ ಮೇಲೆ ಯಾವ ರೀತಿ ಪರಿಣಾಮ ಭೀರುತ್ತದೆ ಎಂಬುದು ಸಮಗ್ರ ಮಾಹಿತಿ ಹೀಗಿದೆ.
ವೇತನ-ಡಿಎ ವಿವಿರ ಹೀಗಿದೆ
ಉದ್ಯೋಗಿಯ ಮೂಲ ವೇತನ - 56,900 ರೂ.
ಹೊಸ ತುಟ್ಟಿಭತ್ಯೆ (ಶೇ.42) - ಮಾಸಿಕ 23898 ರೂ.
ಇಲ್ಲಿಯವರೆಗೆ ತುಟ್ಟಿಭತ್ಯೆ (ಶೇ.38) - ಮಾಸಿಕ 21622 ರೂ.
ಎಷ್ಟು ತುಟ್ಟಿ ಭತ್ಯೆ ಹೆಚ್ಚಿದೆ - 23898-21622 = ತಿಂಗಳಿಗೆ 2,276ರೂ.
ವಾರ್ಷಿಕ ವೇತನದಲ್ಲಿ ಹೆಚ್ಚಳ - 2276 X 12 = ವಾರ್ಷಿಕ 27,312ರೂ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications