ನವದೆಹಲಿ, ಮಾರ್ಚ್ 29: ಶಶಿ ಕಿರಣ್ ಶೆಟ್ಟಿ ಅವರು ಆಲ್ಕಾರ್ಗೋ ಗ್ರೂಪ್ನ ಸಂಸ್ಥಾಪಕರು ಮತ್ತು ಅಧ್ಯಕ್ಷರು. ಜೂನ್ 7, 1957 ರಂದು ಕರ್ನಾಟಕದಲ್ಲಿ ಜನಿಸಿದ ಅವರು ಶ್ರೀ ವೆಂಕಟ್ರನಾಮ ಸ್ವಾಮಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.
ಕೇವಲ 25,000 ರೂಪಾಯಿಗಳ ನಿಧಿಯೊಂದಿಗೆ ತನ್ನ ಮೊದಲ ವ್ಯಾಪಾರ ಉದ್ಯಮವಾದ ಟ್ರಾನ್ಸ್ ಇಂಡಿಯಾ ಫ್ರೈಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಅನ್ನು ಸ್ಥಾಪಿಸಿದಾಗ ಶೆಟ್ಟಿ ಅವರಿಗೆ ಕೇವಲ 25 ವರ್ಷ. 1978 ರಲ್ಲಿ ಶಶಿ ಕಿರಣ್ ಶೆಟ್ಟಿ ಕೆಲಸ ಹುಡುಕಿಕೊಂಡು ಮುಂಬೈಗೆ ಹೊರಟರು. ಲಾಜಿಸ್ಟಿಕ್ಸ್ ಉದ್ಯಮದಲ್ಲಿ ಶಶಿ ಕಿರಣ್ ಶೆಟ್ಟಿಯವರ ವೃತ್ತಿಜೀವನವು 1978 ರಲ್ಲಿ ಇಂಟರ್ಮೋಡಲ್ ಟ್ರಾನ್ಸ್ಪೋರ್ಟ್ ಮತ್ತು ಟ್ರೇಡಿಂಗ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ನೊಂದಿಗೆ ಪ್ರಾರಂಭವಾಯಿತು. ನಂತರ ಫೋರ್ಬ್ಸ್ ಗೋಕಾಕ್ನಿಂದ ಮುಂದುವರೆಯಿತು.

ಶೆಟ್ಟಿ ಅವರು 1994 ರಲ್ಲಿ ಆಲ್ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ ಅನ್ನು ಪ್ರಾರಂಭಿಸಿದರು. ಇಂದು ಕಂಪನಿಯು 4,500 ಕ್ಕೂ ಹೆಚ್ಚು ನೌಕರರನ್ನು ನೇಮಿಸಿಕೊಂಡಿದೆ. 180 ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಆಲ್ಕಾರ್ಗೋ ಲಾಜಿಸ್ಟಿಕ್ಸ್ ಈಗ ವಿಶ್ವದ ನಂಬರ್ ಒನ್ LCL ಕನ್ಸಾಲಿಡೇಟರ್ ಆಗಿದೆ. ಶಶಿ ಕಿರಣ್ ಶೆಟ್ಟಿ ಅವರ ಕಂಪನಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯವು ಸುಮಾರು 7000 ಕೋಟಿ ರೂ. ಆದಾಯ ಹೊಂದಿದೆ.
ಆಲ್ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ಸಂಸ್ಥಾಪಕ ಶಶಿಕಿರಣ್ ಶೆಟ್ಟಿ ಅವರಿಗೆ ಮಂಗಳೂರಿನಲ್ಲಿ ನಿಟ್ಟೆ (ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ) ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ವ್ಯಾಪಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಶಶಿಕಿರಣ್ ಶೆಟ್ಟಿ ಅವರಿಗೆ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications