ಕೊರೊನಾ ವೈರಾಣು ಪೂರ್ತಿಯಾಗಿ ತನ್ನ ಪ್ರಭಾವ ಕಳೆದುಕೊಂಡ ಮೇಲೆ ವಿಮಾನ ಪ್ರಯಾಣ ದರವು ಕೊರೊನಾಗೆ ಮುಂಚೆ ಇದ್ದ ಬೆಲೆಗಿಂತ ಮೂರು ಪಟ್ಟು ಹೆಚ್ಚಾಗಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಈಗಿನ ಬಿಕ್ಕಟ್ಟಿನ ನಂತರ ಮುಂದೆ ವ್ಯವಹಾರ ನಡೆಸಿಕೊಂಡು ಹೋಗುವುದು ಹೇಗೆ ಎಂಬುದು ಕೂಡ ಸವಾಲಿನ ವಿಚಾರವಾಗಿದೆ.
ಸವಾಲು ಏಕೆಂದರೆ, ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದ ಜತೆಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯ ನಿರ್ವಹಿಸಬೇಕಾಗುತ್ತದೆ. ಮೊದಲ ಹಂತವಾಗಿ ಸೀಟಿನ ವ್ಯವಸ್ಥೆಯು ಒಂದು ಸಾಲಿನಲ್ಲಿ ಒಬ್ಬರೇ ಕೂರುವಂತೆ ಮಾಡಬೇಕಾಗುತ್ತದೆ. ಹೀಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ 180 ಸೀಟಿನ ವ್ಯವಸ್ಥೆಯ ವಿಮಾನದಲ್ಲಿ 60 ಮಂದಿ ಮಾತ್ರ ಪ್ರಯಾಣಿಸಲು ಸಾಧ್ಯ.

ಹೀಗೆ ಕಡಿಮೆ ಪ್ರಯಾಣಿಕರನ್ನು ಕರೆದೊಯ್ಯಬೇಕಾದ್ದರಿಂದ ಪ್ರಯಾಣ ದರವು ಒಂದೂವರೆಯಿಂದ ಮೂರು ಪಟ್ಟು ಹೆಚ್ಚು ಮಾಡಬೇಕಾಗುತ್ತದೆ. ಈಗಾಗಲೇ ಈ ಬಗ್ಗೆ ಇಂಡಿಗೋ ಯೋಜನೆ ರೂಪಿಸಲು ಆರಂಭಿಸಿದೆ. ಅದರ ಪ್ರಕಾರ, ನಿಲ್ದಾಣದಲ್ಲಿ ವಿಮಾನದ ತನಕ ಪ್ರಯಾಣಿಕರನ್ನು ಕರೆದೊಯ್ಯಬೇಕಲ್ಲ, ಅದಕ್ಕೆ ಬಳಸುವ ಬಸ್ಸಿನಲ್ಲಿ ಒಟ್ಟು ಸಾಮರ್ಥ್ಯದ ಶೇಕಡಾ ಐವತ್ತರಷ್ಟು ಮಂದಿಯನ್ನು ಮಾತ್ರ ಕರೆದೊಯ್ಯಲಾಗುತ್ತದೆ. ಇನ್ನು ತಾತ್ಕಾಲಿಕವಾಗಿ ವಿಮಾನದಲ್ಲಿ ಊಟದ ವ್ಯವಸ್ಥೆ ರದ್ದು ಮಾಡಲಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications