ದೇಶದಾದ್ಯಂತ ಕೊರೊನಾ ಲಾಕ್ ಡೌನ್ ಅನ್ನು ಕೇಂದ್ರ ಸರ್ಕಾರವು ಮೇ 17ನೇ ತಾರೀಕಿನ ವಿಸ್ತರಣೆ ಮಾಡಿದ ಬೆನ್ನಿಗೇ ಭಾರತೀಯ ರೈಲ್ವೆಯಿಂದ ಪ್ರಯಾಣಿಕರ ರೈಲು ಸೇವೆಯನ್ನು ಅಲ್ಲಿಯ ತನಕ ಸ್ಥಗಿತಗೊಳಿಸಿದೆ. ಆದರೆ ವಿವಿಧೆಡೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಪ್ರವಾಸಿಗರು ಮತ್ತು ಇತರರ ಅನುಕೂಲಕ್ಕಾಗಿ ಶ್ರಮಿಕ್ ಸ್ಪೆಷಲ್ ರೈಲುಗಳು ಸಂಚರಿಸಲಿವೆ.
ಸಾಗಾಟ ಮತ್ತು ಪಾರ್ಸೆಲ್ ಕಾರ್ಯ ಚಟುವಟಿಕೆಗಳು ಮುಂದುವರಿಯಲಿವೆ ಎಂದು ರೈಲ್ವೆ ಸಚಿವಾಲಯವು ತಿಳಿಸಿದೆ. ಮೇ 3ನೇ ತಾರೀಕಿಗೆ ಎರಡನೇ ಹಂತದ ಲಾಕ್ ಡೌನ್ ಪೂರ್ಣಗೊಳ್ಳಲಿದೆ. ಅದಕ್ಕೆ ಎರಡು ದಿನ ಮುಂಚಿತವಾಗಿಯೇ ಅವಧಿ ವಿಸ್ತರಿಸಿ, ಕೇಂದ್ರ ಸರ್ಕಾರ ಕೆಲವು ಮಾರ್ಗದರ್ಶಿ ಸೂತ್ರಗಳನ್ನು ರಚಿಸಿದೆ. ಅಂದ ಹಾಗೆ, ದೇಶಾದ್ಯಂತ 35 ಸಾವಿರ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 1100 ಮಂದಿ ಮೃತಪಟ್ಟಿದ್ದಾರೆ.

ಹಣ್ಣು, ತರಕಾರಿ, ಹಾಲು ಹಾಗೂ ಡೇರಿ ಉತ್ಪನ್ನಗಳನ್ನು ಮತ್ತು ಕೃಷಿ ಉದ್ದೇಶಕ್ಕೆ ಬಿತ್ತನೆ ಬೀಜಗಳನ್ನು ಸಾಗಾಟ ನಡೆಸಲು ರೈಲುಗಳ ಸೇವೆ ನೀಡಲಾಗುತ್ತಿದೆ. ಇನ್ನು ಈಗಾಗಲೇ ರೈಲ್ವೆಯಿಂದ ಐದು ಸಾವಿರ ಬೋಗಿಗಳನ್ನು ಕೊರೊನಾ ಪೀಡಿತರ ಐಸೋಲೇಷನ್ ವಾರ್ಡ್ ಗಳಾಗಿ ಬದಲಿಸಲಾಗಿದೆ. ಹದಿನೈದು ಸಾವಿರ ಬೋಗಿಗಳನ್ನು ಹೆಚ್ಚುವರಿಯಾಗಿ ಐಸೊಲೇಷನ್ ವಾರ್ಡ್ ಗಳಂತೆ ಮಾಡಲು ತೀರ್ಮಾನಿಸಲಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications