ಇ-ಕಾಮರ್ಸ್ ದಿಗ್ಗಜ ಅಮೆಜಾನ್ 1 ಬಿಲಿಯನ್ ಡಾಲರ್ ಹೂಡಿಕೆಯಿಂದ ಭಾರತಕ್ಕೆ ಪ್ರಯೋಜನವಾಗುವುದಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಟೀಕಿಸಿದ್ದಾರೆ.
''ಬಹುರಾಷ್ಟ್ರೀಯ ಇ-ಕಾಮರ್ಸ್ ಸಂಸ್ಥೆಗಳು ಭಾರತದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೇ ಹೊರತು, ಬಹುಬ್ರ್ಯಾಂಡ್ನ ರಿಟೇಲ್ ವಹಿವಾಟಿಗೆ ಹಿಂಬಾಗಿಲಿನಿಂದ ಪ್ರವೇಶಿಸಲು ನಿಯಮಗಳಲ್ಲಿನ ಲೋಪಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು'' ಎಂದು ಹೇಳಿದ್ದಾರೆ.

''ಮಾರಾಟದಾರರು ಮತ್ತು ಖರೀದಿದಾರರಿಗೆ ಇಂಟರ್ನೆಟ್ ಮೂಲಕ ತಂತ್ರಜ್ಞಾನ ಆಧಾರಿತ ಮಾರುಕಟ್ಟೆ ತಾಣ ಒದಗಿಸುವ ಇ-ಕಾಮರ್ಸ್ ಕಂಪನಿಗಳು ಭಾರೀ ನಷ್ಟಕ್ಕೆ ಗುರಿಯಾಗುವುದನ್ನು ಕಂಡಾಗ ಅಚ್ಚರಿಯಾಗುತ್ತದೆ. ನಷ್ಟದ ಮೂಲದ ಬಗ್ಗೆ ಸಂದೇಹವಾಗುತ್ತದೆ. ಇದಕ್ಕೆ ಉತ್ತರ ಕಂಡುಕೊಳ್ಳಬೇಕಾಗಿದೆ'' ಎಂದು ಹೇಳಿದ್ದಾರೆ.
ಕಿರು, ಸಣ್ಣ ಮತ್ತು ಸಣ್ಣ ಉದ್ಯಮಗಳನ್ನು ಡಿಜಿಟೈಜ್ ಮಾಡಲು 1 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಾಗಿ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ಸಿಇಓ ಜೆಫ್ ಬೇಜೋಸ್ ಬುಧವಾರ(ಜನವರಿ 15) ಘೋಷಿಸಿದ್ದರು. ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ಅಮೆಜಾನ್ ಆಯೋಜಿಸಿದ್ದ ಎರಡು ದಿನಗಳ ಕಾರ್ಯಕ್ರಮಕ್ಕಾಗಿ ಬೇಜೋಸ್ ಭಾರತಕ್ಕೆ ಆಗಮಿಸಿದ್ದರು.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications