ಹಿಂದೂಜಾ ಸಮೂಹದ ಅಶೋಕ್ ಲೇಲ್ಯಾಂಡ್ ನಿಂದ ಸ್ವಯಂ ನಿವೃತ್ತಿ ಯೋಜನೆ (ವಾಲಂಟರಿ ರಿಟೈರ್ ಮೆಂಟ್ ಸ್ಕೀಮ್) ಸಿಬ್ಬಂದಿಗಾಗಿ ಘೋಷಣೆ ಮಾಡಲಾಗಿದೆ ಎಂದು ಕಂಪೆನಿಯು ಶುಕ್ರವಾರ ಹೇಳಿದೆ. ನವೆಂಬರ್ ಆರನೇ ತಾರೀಕಿನಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು ಈ ಯೋಜನೆಗೆ ಅನುಮತಿ ನೀಡಿದ್ದಾರೆ ಎಂದು ಅಶೋಕ್ ಲೇಲ್ಯಾಂಡ್ ನಿಂದ ಬಿಎಸ್ ಇ ಫೈಲಿಂಗ್ ನಲ್ಲಿ ಇಂದು ಹೇಳಲಾಗಿದೆ.
ಮುಂದಿನ ಒಂಬತ್ತು ತಿಂಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಕಂಪೆನಿ ಹೇಳಿದೆ. ಈ ಯೋಜನೆಜಾರಿ ಹಾಗೂ ಅನುಷ್ಠಾನದ ನಂತರ ಸ್ವಯಂ ನಿವೃತ್ತಿ ಯೋಜನೆಯು ಕಂಪೆನಿಯ ಸಂಪನ್ಮೂಲ ಹಾಗೂ ಸಾಮರ್ಥ್ಯವನ್ನು ಅಗತ್ಯಕ್ಕೆ ತಕ್ಕಷ್ಟು ಮಾತ್ರ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ ಎಂದು ಭಾರೀ ವಾಹನಗಗಳ ತಯಾರಿಕಾ ಕಂಪೆನಿ ಅಶೋಕ್ ಲೇಲ್ಯಾಂಡ್ ಫೈಲಿಂಗ್ ನಲ್ಲಿ ತಿಳಿಸಿದೆ.

ಅಶೋಕ್ ಲೇಲ್ಯಾಂಡ್ ಮುಖ್ಯ ಕಚೇರಿ ಇರುವುದು ತಮಿಳುನಾಡಿನ ಚೆನ್ನೈನಲ್ಲಿ. ಇದು ಆರಂಭವಾದದ್ದು 7, 1948ನೇ ಇಸವಿಯಲ್ಲಿ. ಈ ಕಂಪೆನಿಯಲ್ಲಿನ ಷೇರನ್ನು ಖರೀದಿಸಿದ್ದ ಸಂಸ್ಥೆಯಿಂದ ಕೆಲ ವರ್ಷದ ಹಿಂದೆ ಹಿಂದೂಜಾ ಸಮೂಹ ಖರೀದಿ ಮಾಡಿತು. ಕಳೆದ ಎರಡು ವರ್ಷದಲ್ಲಿ ಇದು ಎರಡನೇ ಬಾರಿಗೆ ವಿಆರ್ ಎಸ್ ಘೋಷಣೆ ಮಾಡಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಸಾವರಿನ್ ಗೋಲ್ಡ್ ಬಾಂಡ್ ಹೂಡಿಕೆದಾರರೇ, ಇಂದೇ ನಗದೀಕರಿಸಿಕೊಳ್ಳಿ ನಿಮ್ಮ ಲಾಭ!



Click it and Unblock the Notifications