ಏಪ್ರಿಲ್ ತಿಂಗಳಿನಲ್ಲಿ ಬ್ಯಾಂಕ್ಗಳಿಗೆ ವಿವಿಧ ಹಬ್ಬಗಳ ಕಾರಣದಿಂದಾಗಿ ಸಾಕಷ್ಟು ರಜೆ ಇರಲಿದೆ. ಅದರಲ್ಲೂ ನಾಳೆಯಿಂದ (ಏಪ್ರಿಲ್ 13) , ಏಪ್ರಿಲ್ 16ರವರೆಗೆ ದೇಶದ ಹೆಚ್ಚಿನ ನಗರಗಳಲ್ಲಿ ಬ್ಯಾಂಕ್ಗಳು ಮುಚ್ಚಲ್ಪಡಲಿವೆ.
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರಜಾ ಕ್ಯಾಲೆಂಡರ್ ಪ್ರಕಾರ ಬ್ಯಾಂಕಿಂಗ್ ರಜಾದಿನಗಳು ನಿರ್ದಿಷ್ಟ ರಾಜ್ಯಗಳಲ್ಲಿ ಆಚರಿಸಲಾಗುವ ಹಬ್ಬಗಳ ಮೇಲೆ ಅವಲಂಬಿತವಾಗಿರುತ್ತದೆ ಮತ್ತು ಒಂದು ರಾಜ್ಯದಿಂದ ಇನ್ನೊಂದಕ್ಕೆ ಭಿನ್ನವಾಗಿದೆ. ಹಾಗಿದ್ದರೆ ನಾಳೆಯಿಂದ ಏನೆಲ್ಲಾ ಕಾರಣಗಳಿಗೆ, ಯಾವೆಲ್ಲಾ ನಗರಗಳಲ್ಲಿ ಬ್ಯಾಂಕ್ ರಜೆ ಇರಲಿದೆ ಎಂಬ ಮಾಹಿತಿ ಈ ಕೆಳಗಿದೆ.
ಏಪ್ರಿಲ್ 13
ಹಬ್ಬ ಅಥವಾ ದಿನಾಚರಣೆ: ಗುಡಿ ಪಾಡ್ವಾ / ತೆಲುಗು ಹೊಸ ವರ್ಷದ ದಿನ / ಯುಗಾದಿ ಹಬ್ಬ / ಸಜಿಬು ನೊಂಗ್ಮಪನ್ಬಾ (ಚೆರೌಬಾ) / 1 ನೇ ನವರಾತ್ರಿ
ನಗರಗಳು: ಬೇಲಾಪುರ್, ಬೆಂಗಳೂರು, ಚೆನ್ನೈ, ಹೈದರಾಬಾದ್, ಇಂಫಾಲ್, ಜಮ್ಮು, ಮುಂಬೈ, ನಾಗ್ಪುರ, ಪಣಜಿ, ಶ್ರೀನಗರದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಏಪ್ರಿಲ್ 14
ಹಬ್ಬ ಅಥವಾ ದಿನಾಚರಣೆ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ/ ತಮಿಳು ಹೊಸ ವರ್ಷದ ದಿನ/ವಿಶು/ಬಿಜು ಉತ್ಸವ/ಚೀರಾಬಾ/ಬೋಹಾಗ್ ಬಿಹು
ನಗರಗಳು: ಅಗರ್ತಲಾ, ಅಹಮದಾಬಾದ್, ಬೇಲಾಪುರ, ಬೆಂಗಳೂರು, ಭುವನೇಶ್ವರ, ಚಂಡೀಗಢ, ಚೆನ್ನೈ, ಡೆಹ್ರಾಡೂನ್, ಗ್ಯಾಂಗ್ಟಾಕ್, ಗುವಾಹಟಿ, ಹೈದ್ರಾಬಾದ್, ಇಂಫಾಲ್, ಜೈಪುರ, ಜಮ್ಮು, ಕಾನ್ಪುರ್, ಕೊಚ್ಚಿ, ಕೋಲ್ಕತಾ, ಲಕ್ನೋ, ದೆಹಲಿ, ಮುಂಬೈ ಪಾಟ್ನಾ, ರಾಂಚಿ, ಶ್ರೀನಗರ, ತಿರುವನಂತಪುರಂದಲ್ಲಿ ಬ್ಯಾಂಕ್ಗಳಿಗೆ ರಜೆ ಇರಲಿದೆ.
ಏಪ್ರಿಲ್ 15
ಹಬ್ಬ ಅಥವಾ ದಿನಾಚರಣೆ: ಹಿಮಾಚಲ್ ದಿನ / ಬೆಂಗಾಳಿ ಹೊಸ ವರ್ಷದ ದಿನ / ಬೋಹಾಗ್ ಬಿಹು / ಸರ್ಹುಲ್
ನಗರಗಳು: ಅಗರ್ತಲಾ, ಗುವಾಹಟಿ, ಕೋಲ್ಕತಾ, ರಾಂಚಿ ಮತ್ತು ಶಿಮ್ಲಾದಲ್ಲಿ ಬ್ಯಾಂಕುಗಳಿಗೆ ರಜೆ ಇರಲಿದೆ.
ಏಪ್ರಿಲ್ 16
ಹಬ್ಬ: ಬೋಹಾಗ್ ಬಿಹು
ನಗರ: ಗುವಾಹಟಿಯಲ್ಲಿ ಬ್ಯಾಂಕ್ಗಳು ಮುಚ್ಚಲ್ಪಡುತ್ತವೆ
ಉಳಿದಂತೆ ಏಪ್ರಿಲ್ 21 ಮತ್ತು ಏಪ್ರಿಲ್ 24ರಂದು ಬ್ಯಾಂಕ್ಗಳು ರಾಮನವಮಿ ಮತ್ತು ಎರಡನೇ ಶನಿವಾರದ ಪ್ರಯುಕ್ತ ರಜೆ ಇರಲಿದೆ. ಹೀಗಾಗಿ ನಗದು ಠೇವಣಿ, ವಿತ್ಡ್ರಾ, ಚೆಕ್ ಕ್ಲಿಯರೆನ್ಸ್, ಸಾಲ ಸೇರಿದಂತೆ ತಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications