ನವದೆಹಲಿ, ಫೆಬ್ರವರಿ 1: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದ ವೇಳೆ ಉದ್ಯೋಗ ಅವಕಾಶ ಸೃಷ್ಟಿ ಬಗ್ಗೆ ಭರ್ಜರಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸರಿ ಸುಮಾರು 1 ಕೋಟಿ ಮಂದಿಗೆ ಶುಭ ಸುದ್ದಿ ನೀಡಿದ್ದಾರೆ.
ಕೊರೊನಾವೈರಸ್ ಸೋಂಕು ಹರಡದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ವಿಧಿಸಿರುವ ಲಾಕ್ಡೌನ್ ನಿಂದಾಗಿ ಅಸಂಘಟಿತ ವಲಯದ ಕಾರ್ಮಿಕರು, ದಿನಗೂಲಿಗಳು ಅಲ್ಲದೆ ಹೆಚ್ಚು ನಷ್ಟ ಅನುಭವಿಸುತ್ತಿರುವುದು ಜವಳಿ ಉದ್ಯಮ. ಗಾರ್ಮೆಂಟ್ ಕೈಗಾರಿಕೆ ಬಂದ್ ಆಗಿದ್ದು, ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರದಿಂದ ಸೂಕ್ತ ಆರ್ಥಿಕ ನೆರವು ಸಿಗದಿದ್ದರೆ, ಸರಿ ಸುಮಾರು 1 ಕೋಟಿ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು.
ಜವಳಿ ಸಚಿವಾಲಯದ ಭರವಸೆ: ವಿದೇಶಿ ಕಂಪನಿಗಳು ಈಗಾಗಲೇ ನೀಡಿರುವ ಆರ್ಡರ್ ಗಳನ್ನು ಕ್ಯಾನ್ಸಲ್ ಮಾಡದಿರುವಂತೆ ಜವಳಿ ಸಚಿವಾಲಯವು ಸೂಚಿಸಿದೆ. ಹೀಗಾಗಿ, ಸಣ್ಣ ಗಾರ್ಮೆಂಟ್ ನಿಂದ ಹಿಡಿದು ಬ್ರ್ಯಾಂಡೆಡ್ ಕಂಪನಿ ತನಕ ರಫ್ತು ಅಬಾಧಿತವಾಗಿರುವ ಭರವಸೆಯಲ್ಲಿವೆ. MSMEs ವಲಯದಲ್ಲಿ ದೇಶದಲ್ಲಿ 11 ಕೋಟಿ ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಜಿಡಿಪಿಗೆ ಶೇ 30 ರಷ್ಟು ಕೊಡುಗೆ ನೀಡುತ್ತಿದೆ.

ರೀಟೈಲ್ ಕ್ಷೇತ್ರದಲ್ಲಿ ಶೇ 50ರಷ್ಟು ಮಂದಿ ಮತ್ತೆ ಅಂಗಡಿ ಓಪನ್ ಮಾಡುವ ಭರವಸೆ ಇಟ್ಟುಕೊಂಡಿಲ್ಲ. ಕೆಲಸಗಾರರನ್ನು ಮತ್ತೆ ಹೊಂದಿಸುವುದು ಭಾರಿ ಕಷ್ಟವಾಗಲಿದೆ ಎಂದು ರೀಟೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ರಾಜಗೋಪಾಲನ್ ಹೇಳಿದ್ದರು.
ಆದರೆ, ಈಗ ಕೇಂದ್ರ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ದೇಶದ ವಿವಿಧೆಡೆ 7 ಹೂಡಿಕೆ ಜವಳಿ ಪಾರ್ಕ್ ನಿರ್ಮಾಣವಾಗಲಿದ್ದು, ಲಕ್ಷಾಂತರ ಮಂದಿಗೆ ಹೊಸ ಉದ್ಯೋಗ ಅವಕಾಶಗಳು ಸಿಗಲಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications