ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಶೇಕಡಾ 3ರಷ್ಟು ಡಿಎ ಭತ್ಯೆ (Dearness Allowance) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.
ಕಳೆದ ಮೂರು ತಿಂಗಳ ಹಿಂದಷ್ಟೇ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುವ ತುಟ್ಟಿ ಭತ್ಯೆ (ಡಿಎ) ಯನ್ನು ಶೇ 17 ರಿಂದ 28 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಕಳೆದ ವರ್ಷ ತಡೆಹಿಡಿದ ನಂತರ ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಇದೀಗ ಮತ್ತೊಮ್ಮೆ ಕೇಂದ್ರ ಸರ್ಕಾರ ಡಿಎ ಹೆಚ್ಚಳಕ್ಕೆ ಆದೇಶಿಸಿದೆ. ಈ ಮೂಲಕ 47 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

ಹೌದು ಈ ಹೆಚ್ಚಳವು ಅಸ್ತಿತ್ವದಲ್ಲಿರುವ ಉದ್ಯೋಗಿಗಳು ಮತ್ತು ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಅನ್ವಯಿಸುತ್ತದೆ. ಸುಮಾರು 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಲಾಭವಾಗಲಿದೆ. ಈ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ ರೂ. 9,488.70 ಕೋಟಿ ಹೆಚ್ಚು ವ್ಯಯವಾಗಲಿದೆ.
ಈ ವರ್ಷ ಜುಲೈನಲ್ಲಿ, ಕೇಂದ್ರ ಸರ್ಕಾರವು ತಮ್ಮ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ದೀರ್ಘಾವಧಿಯ ಬಾಕಿ ಇರುವ ಡಿಎ ಮತ್ತು ಡಿಆರ್ ಹೆಚ್ಚಳವನ್ನು ಅನುಮೋದಿಸಿತ್ತು. ಕಳೆದ ವರ್ಷದಲ್ಲಿ ಕಡಿಮೆ ಆದಾಯ ಸಂಗ್ರಹದಿಂದಾಗಿ, ಸಾಂಕ್ರಾಮಿಕ ರೋಗದಿಂದಾಗಿ, ಕೇಂದ್ರ ಸರ್ಕಾರವು ಡಿಎ ಮತ್ತು ಡಿಆರ್ ಹೆಚ್ಚಳ ಪ್ರಕ್ರಿಯೆಯನ್ನು ನಿಲ್ಲಿಸಬೇಕಾಯಿತು. ಆದ್ದರಿಂದ, ಅಕ್ಟೋಬರ್ 2021 ರಲ್ಲಿ ಈ 3% ಡಿಎ ಹೆಚ್ಚಳ ಘೋಷಣೆಯನ್ನು ಉದ್ಯೋಗಿಗಳು ಸ್ವಾಗತಿಸುತ್ತಾರೆ.
ಇನ್ನು ಜುಲೈ 1ರಿಂದ ಜಾರಿಗೆ ಬರುವ ಕೇಂದ್ರದ ಡಿಎ ಹೆಚ್ಚಳವು, ಹಿಂದಿನ ಅವಧಿಗೆ ಡಿಎ ಪರಿಷ್ಕರಣೆ ಮಾಡದಿದ್ದಲ್ಲಿ ನೌಕರರು ಯಾವುದೇ ಬಾಕಿ ಪಡೆಯುವುದಿಲ್ಲ ಎಂದು ಸೂಚಿಸಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications