ಬೆಂಗಳೂರು, ಜೂನ್ 19: ರಾಜ್ಯ ಸರ್ಕಾರವು ಇಂಧನ ಶುಲ್ಕವನ್ನು 3 ರೂಪಾಯಿಗಳಷ್ಟು ಹೆಚ್ಚಿಸಿದ ಕೆಲವು ದಿನಗಳ ನಂತರ, ಶೀಘ್ರದಲ್ಲೇ ನೀರಿನ ಬಳಕೆ ದರವನ್ನು ಏರಿಸಬಹುದು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಆರ್ಥಿಕ ನಷ್ಟದಲ್ಲಿ ನಡೆಯುತ್ತಿರುವುದರಿಂದ ಮಾಸಿಕ ನೀರಿನ ಶುಲ್ಕವನ್ನು ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಸುಳಿವು ನೀಡಿದ್ದಾರೆ.

"ಬೆಂಗಳೂರಿನಲ್ಲಿ ಕಳೆದ 14 ವರ್ಷಗಳಿಂದ ಕುಡಿಯುವ ನೀರಿನ ಶುಲ್ಕವನ್ನು ಹೆಚ್ಚಿಸಿಲ್ಲ, ಜಲಮಂಡಳಿಯಿಂದ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗದ ಕಾರಣ ನೀರಿನ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ, ಸಿಬ್ಬಂದಿಯ ಸಂಬಳ ಪಾವತಿಸುವುದು ಸಹ ಕಷ್ಟಕರವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಡಿಕೆಶಿ ಹೇಳಿದರು.
ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ. "400 ರೂಪಾಯಿ ಬೆಲೆಯ ಗ್ಯಾಸ್ ಸಿಲಿಂಡರ್ ಈಗ 1000 ರೂ. ಪೆಟ್ರೋಲ್ ಬೆಲೆ 75 ರಿಂದ 100 ರೂ.ಗೆ ಏರಿದೆ, ನೀರಿನ ದರವನ್ನು ಹೆಚ್ಚಿಸಬೇಕೇ ಅಥವಾ ಬೇಡವೇ?" ಎಂದು ಪ್ರಶ್ನಿಸಿದರು.
ನೀರಿನ ಶುಲ್ಕದಲ್ಲಿ ಸಂಭವನೀಯ ಹೆಚ್ಚಳದ ಬಗ್ಗೆ BWSSB ಬಾಯಿ ಬಿಟ್ಟಿದೆ. ವಸತಿ ಕಟ್ಟಡಗಳ ನೀರಿನ ದರದಲ್ಲಿ 10% ಮತ್ತು ವಾಣಿಜ್ಯ ಸಂಸ್ಥೆಗಳಿಗೆ 15% ಹೆಚ್ಚಳಕ್ಕೆ ಬಿಬಿಎಂಪಿ ಕೋರಿತ್ತು. ವಿದ್ಯುತ್ ಬಿಲ್ ಪರಿಷ್ಕರಣೆಯ ನಂತರದ ವೆಚ್ಚವು ತಿಂಗಳಿಗೆ 125 ಕೋಟಿ ರೂ.ಗೆ ಏರಿದೆ, ಆದರೆ ಆದಾಯವು 110 ಕೋಟಿ ರೂ.ಯಲ್ಲೇ ಇದೆ. ಆದಾಗ್ಯೂ, ಜಲಮಂಡಳಿಯು ಲೆಕ್ಕಕ್ಕೆ ಸಿಗದ ನೀರು ಸೇರಿದಂತೆ ಸೋರಿಕೆಯನ್ನು ಮುಚ್ಚಲು ಮುಂದಾಗಿದೆ.
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications