ರಕ್ಷಾ ಬಂಧನ ವೇಳೆ ಚೀನಾಕ್ಕೆ ಶಾಕ್ ಕೊಡಲಿರುವ ಭಾರತದ ವ್ಯಾಪಾರಿಗಳು
ನವದೆಹಲಿ, ಜುಲೈ 14: ಚೀನಾ ಭಾರತ ಗಡಿ ಉದ್ವಿಗ್ನತೆಯ ನಂತರ ಭಾರತದಲ್ಲಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವ ದೊಡ್ಡ ಕೂಗು ಎದ್ದಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವಾರು ಸಕಾರಾತ್ಮಕ ಕ್ರಮಗಳನ್ನು ಕೈಗೊಂಡಿದೆ.
ಇದಕ್ಕೆ ಪೂರಕವಾಗಿ ಚೀನಾದ ವಸ್ತುಗಳನ್ನು ಬಹಿಷ್ಕರಿಸಬೇಕು ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಟಿಐ) ಕೂಡ ಕರೆ ಕೊಟ್ಟಿತ್ತು.
ಇದರ ಬೆನ್ನಲ್ಲೇ ಸಿಎಟಿಎ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಕ್ಷಾ ಬಂಧನ ಹಬ್ಬಕ್ಕೆ ಚೀನಾದಿಂದ ಆಮದಾಗುತ್ತಿದ್ದು ಸುಮಾರು 4000 ಕೋಟಿ ರುಪಾಯಿ ಮೌಲ್ಯದ ರಾಖಿಗಳ ಆಮದನ್ನು ಬಹಿಷ್ಕರಿಸಲು ತೀರ್ಮಾನಿಸಿದೆ. ಈ ಮೂಲಕ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಅಭಿಯಾನಕ್ಕೆ ಬಹುದೊಡ್ಡ ಯಶಸ್ಸು ಸಿಕ್ಕಿದೆ.

4000 ಕೋಟಿ ರುಪಾಯಿ ಮೊತ್ತದ ರಾಖಿ ವ್ಯಾಪಾರಕ್ಕೆ ತಡೆಯೊಡ್ಡುವ ಉದ್ದೇಶವನ್ನು ಸಿಎಟಿಐ ಹೊಂದಿದ್ದು, ಯೋಧರಿಗಾಗಿ 5000 ರಾಖಿಗಳನ್ನು ನೀಡಲು ಸಿಎಟಿಐ ಮುಂದಾಗಿದ್ದು, ಅವುಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ತಲುಪಿಸಲಿದೆ ಎಂದು ವರದಿಗಳು ತಿಳಿಸಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications