ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವೇರ್ ಹೌಸ್ ನಲ್ಲಿ ಇದ್ದ 2.6 ಕೇಜಿ ಚಿನ್ನ ನಾಪತ್ತೆಯಾದ ಆರೋಪದಲ್ಲಿ ಸಿಬಿಐನಿಂದ ಆರು ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 8, 2012ರಿಂದ ಮಾರ್ಚ್ 26, 2014ರ ಮಧ್ಯೆ 13 ಪ್ರಯಾಣಿಕರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಅಕ್ಟೋಬರ್ 12, 2020ರಂದು ಸಿಬಿಐನಿಂದ ಇಬ್ಬರು ಅಸಿಸ್ಟೆಂಟ್ ಕಮಿಷನರ್, ಮೂವರು ಕೇಂದ್ರೀಯ ತೆರಿಗೆ ಸೂಪರಿಂಟೆಂಡೆಂಟ್ ಗಳು ಹಾಗೂ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಡೈರೆಕ್ಟೊರೇಟ್ ಆಫ್ ಜನರಲ್ ವಿಜಿಲೆನ್ಸ್ ಆಫ್ ಹೈದರಾಬ್ ವಲಯ ಘಟಕದ ಕಸ್ಟಮ್ಸ್ ಇಲಾಖೆ ಆಂತರಿಕ ತನಿಖೆ ನಡೆಸಲಾಗಿದೆ. ವಶಪಡಿಸಿಕೊಂಡು, ವೇರ್ ಹೌಸ್ ನಲ್ಲಿ ಇಟ್ಟಿದ್ದ ಚಿನ್ನ ನಾಪತ್ತೆ ಆಗಿದ್ದ ಪ್ರಕರಣದಲ್ಲಿ ಅಧಿಕಾರಿಗಳು ಭಾಗಿ ಆಗಿರುವ ಆರೋಪ ಕಂಡುಬಂದಿದೆ ಎಂದು ತಮ್ಮ ವರದಿಯಲ್ಲಿ ಸಿಬಿಐನಿಂದ ಹೇಳಲಾಗಿದೆ.

ವಿಮಾನ ನಿಲ್ದಾಣದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಚಿನ್ನ ನಾಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಬ್ಯಾಗೇಜ್ ಅನ್ನು ಗೋಡೌನ್ ನಲ್ಲಿ ಇಟ್ಟು, ಅದರ ಉಸ್ತುವಾರಿ ಈ ಆರು ಅಧಿಕಾರಿಗಳಿಗೆ ವಹಿಸಲಾಗಿತ್ತು ಎಂದು ಸಿಬಿಐ ಹೇಳಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications