ಬೆಂಗಳೂರು, ಜುಲೈ 4: darshan Thoogudeepa ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಜುಲೈ 18 ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆಪ್ತೆ ಪವಿತ್ರಗೌಡ ಹಾಗೂ ಹದಿನೇಳು ಮಂದಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿತ್ತು. ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಕರೆತರಲಾಗಿತ್ತು. ಮತ್ತಷ್ಟು ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಕೊಡಬೇಕು ಎಂದು ಪೊಲೀಸರು ಕೋರಿದ್ದರು.

ಸ್ಥಳ ಪರಿಶೀಲನೆ ಮಾಡಿ ದರ್ಶನ್ ಪ್ರಕರಣದಲ್ಲಿ 83 ಲಕ್ಷ ಹಣವನ್ನು ಜಫ್ತಿ ಮಾಡಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕೈದಿ ನಂಬರ್ 6106 ಕೊಡಲಾಗಿದೆ. ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ನಟ ದರ್ಶನ್, ಪವಿತ್ರಗೌಡ ಹಾಗೂ ಇತರ ಆರೋಪಿಗಳು ಇಲ್ಲಿ ಹಾಜರಾಗಿದ್ದರು. ಇವರ ಪರ ವಕೀಲರು ವಾದ ಮಂಡಿಸಿದರು.
ಅಗ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಎಸ್ಪಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅದನ್ನು ಆರೋಪಿಗಳ ವಕೀಲರಿಗೆ ನೀಡಲಾಯಿತು. ಪ್ರಕರಣದಲ್ಲಿ ಈವರೆಗೆ 17 ಜನರನ್ನು ಬಂಧಿಸಲಾಗಿದೆ. 83 ಲಕ್ಷ ವಶಪಡಿಸಿಕೊಳ್ಳಲಾಗಿದೆ. ತಾಂತ್ರಿಕ ಸಾಕ್ಷ್ಯಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆ ಆಗಿದೆ. 8, 15 ಹಾಗೂ 17ನೇ ಆರೋಪಿಗಳನ್ನು ಐಡೆಂಟಿಫಿಕೇಶನ್ ಪೇರೆಡ್ ಮಾಡಬೇಕು. ಸೀಜ್ ಮಾಡಿದ ವಾಹನಗಳನ್ನು ಆರ್ಟಿಒದಿಮದ ಪರಿಶೀಲನೆ ಮಾಡಬೇಕು ಎಂದು ಕೋರಲಾಯಿತು.
ಆರೋಪಿಗಳ ಮೊಬೈಲ್ ಫೋನ್ ಟಿಟ್ರೀವ್ ಆಗಿದೆ. ಇನ್ನು ಕೆಲವರ ಮೊಬೈಲ್ ರಿಟ್ರೀವ್ ಮಾಡಬೇಕು, ಆರೋಪಿಗಳು ಬೇರೆಯವರ ಹೆಸರಿನಲ್ಲಿ ಸಿಮ್ ಪಡೆದಿದ್ದಾರೆ. ಪ್ರಕರಣದಲ್ಲಿ ಕೆಲವು ಪ್ರತ್ಯಕ್ಷ ಸಾಕ್ಷ್ಯಗಳ ಮಾಡಿಸಬೇಕು. ಆದ್ದರಿಂದ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡದಂತೆ ರಿಮ್ಯಾಂಡ್ ಅಪ್ಲಿಕೇಶನ್ ಮೂಲಕ ಮನವಿ ಮಾಡಲಾಯಿತು. ಆಗ ನ್ಯಾಯಾಲಯ ಮತ್ತೆ 14 ದಿನಗಳ ಬಂಧನ ಅವಧಿ ವಿಸ್ತರಣೆ ಮಾಡಿತು.
More From GoodReturns

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications