ಚಾರ್ ಧಾಮ್ ದರ್ಶನ ಮಾಡಿಸಲಿದೆ ರಿಲಯನ್ಸ್ ಜಿಯೋ
ಸದ್ಯದಲ್ಲೇ ಜಿಯೋದಿಂದ ಚಾರ್ ಧಾಮ್ ದರ್ಶನ ಮಾಡಿಸಲಾಗುತ್ತದೆ. ಆನ್ ಲೈನ್ ಮೂಲಕ ಎಲ್ಲರಿಗೂ ದರ್ಶನ ದೊರೆಯಲಿದೆ. ಉತ್ತರಾಖಂಡದ ಎಲ್ಲ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಂದ ಆರತಿಯ ನೇರ ಪ್ರಸಾರವನ್ನು ರಿಲಯನ್ಸ್ ಜಿಯೋ ಮಾಡಿಸಲಿದೆ ಎಂದು ಉತ್ತರಾಖಂಡದ ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತಿಳಿಸಲಾಗಿದೆ.
ಈ ಹಿಂದೆ ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಮುಕೇಶ್ ಅಂಬಾನಿ ಭೇಟಿಯಾಗಿ, ಡಿಜಿಟಲ್ ಉತ್ತರಾಖಂಡ್ ಭಾಗವಾಗಿ ಅಂತರ್ಜಾಲ ಸಂಪರ್ಕ ಒದಗಿಸುವ ಮಾತುಕತೆ ನಡೆಸಿದ್ದರು. ಈ ನಿಟ್ಟಿನಲ್ಲಿ ಕೆಲಸ ಮಾಡಿರುವ ಜಿಯೋ, ಫೈಬರ್ ಸಂಪರ್ಕ ಒದಗಿಸುವಲ್ಲಿ ಶೇಕಡಾ 89ರಷ್ಟು ಕೆಲಸವನ್ನು ಪೂರ್ಣಗೊಳಿಸಿದೆ.

ಜಿಯೋದ ಈ ಕಾರ್ಯಕ್ಕೆ ಧನ್ಯವಾದ ಹೇಳಿರುವ ಮುಖ್ಯಮಂತ್ರಿ ರಾವತ್, ಆನ್ ಲೈನ್ ದರ್ಶನದ ಮೂಲಕ ಉತ್ತರಾಖಂಡದ ಚಾರ್ ಧಾಮ್ ಮತ್ತು ಇತರ ಎಲ್ಲ ದೇವಸ್ಥಾನಗಳ ಪರಿಚಯ ಮಾಡಿಕೊಳ್ಳಬಹುದು. ಅನಾರೋಗ್ಯ ಅಥವಾ ಮತ್ತಿನ್ಯಾವ ಕಾರಣಕ್ಕೋ ದೇವರ ದರ್ಶನಕ್ಕೆ ಬರಲು ಸಾಧ್ಯವಿಲ್ಲದವರಿಗೆ ಇದರಿಂದ ಅನುಕೂಲವಾಗುತ್ತದೆ ಎಂದಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications