ಚೀನಾದ ವ್ಯಕ್ತಿಗಳು ನಿಯಂತ್ರಣ ಮಾಡುವಂತಹ, ಕಾನೂನುಬಾಹಿರವಾದ ಸ್ಮಾರ್ಟ್ಫೋನ್ ಆಧಾರಿತ ತ್ವರಿತ ಸಾಲಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ರೇಜರ್ಪೇ, ಪೇಟಿಎಂ ಮತ್ತು ಕ್ಯಾಶ್ಫ್ರೀಯಂತಹ ಆನ್ಲೈನ್ ಪಾವತಿ ಗೇಟ್ವೇಗಳ ಬೆಂಗಳೂರಿನ ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ತಿಳಿಸಿದೆ.
ಕರ್ನಾಟಕದ ರಾಜಧಾನಿ ನಗರದ ಆರು ಕಚೇರಿಗಳಲ್ಲಿ ಶುಕ್ರವಾರ ಶೋಧ ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಫೆಡರಲ್ ತನಿಖಾ ಸಂಸ್ಥೆಯು ದಾಳಿಯ ಸಮಯದಲ್ಲಿ "ಈ ಚೀನೀ ವ್ಯಕ್ತಿಗಳ ನಿಯಂತ್ರಿತ ಘಟಕಗಳ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದೆ ," ಎಂದು ಹೇಳಿದ್ದಾರೆ. ಭಾರತೀಯರ ನಕಲಿ ದಾಖಲೆಗಳನ್ನು ಬಳಸುತ್ತಾರೆ ಮತ್ತು ನಕಲಿ ನಿರ್ದೇಶಕರನ್ನಾಗಿ ಮಾಡುವುದು ಅಪರಾಧದ ಆದಾಯ ಎಂದು ಪರಿಗಣಿಸಲಾಗುತ್ತದೆ ಎಂದು ಆರೋಪ ಮಾಡಲಾಗಿದೆ.

ಚೀನೀ ವ್ಯಕ್ತಿಗಳು ನಿರ್ವಹಣೆ ಮಾಡಲು ಆರೋಪ
"ಈ ಘಟಕಗಳನ್ನು ಚೀನೀ ವ್ಯಕ್ತಿಗಳು ನಿಯಂತ್ರಿಸುತ್ತಾರೆ/ನಿರ್ವಹಿಸುತ್ತಾರೆ," ಎಂದು ಕೂಡಾ ಇಡಿ ಹೇಳಿದೆ. "ಪೇಮೆಂಟ್ ಗೇಟ್ವೇಗಳು/ಬ್ಯಾಂಕ್ಗಳೊಂದಿಗೆ ಹೊಂದಿರುವ ವಿವಿಧ ವ್ಯಾಪಾರಿ ಐಡಿಗಳು/ಖಾತೆಗಳ ಮೂಲಕ ಹೇಳಲಾದ ಘಟಕಗಳು ತಮ್ಮ ಶಂಕಿತ/ಅಕ್ರಮ ವ್ಯವಹಾರವನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಾರವಾಗಿ ರೇಜರ್ಪೇ, ಪೇಟಿಎಂ ಮತ್ತು ಕ್ಯಾಶ್ಫ್ರೀಯಂತಹ ಆನ್ಲೈನ್ ಪಾವತಿ ಗೇಟ್ವೇಗಳ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗುತ್ತಿದೆ," ಎಂದು ಕೂಡಾ ತಿಳಿಸಿದೆ.
ಈ ಆಪ್ಗಳು/ಬ್ಯಾಂಕ್ಗಳೊಂದಿಗೆ ಹೊಂದಿರುವ ಖಾತೆಗಳ ಮೂಲಕ ಅಕ್ರಮ ಆದಾಯವನ್ನು ಉತ್ಪಾದನೆ ಮಾಡುತ್ತಿದೆ. ನಕಲಿ ದಾಖಲೆ ಇದೆ. ಈ ಸಾಲದ ಆಪ್ಗಳನ್ನು ಬಳಕೆ ಮಾಡಿ ಮೊಬೈಲ್ ಮೂಲಕ ಸಾಲ ಪಡೆದ ಜನರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಘಟಕಗಳ/ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸ್ ಸೈಬರ್ ಕ್ರೈಂ ಠಾಣೆ ದಾಖಲಿಸಿರುವ ಕನಿಷ್ಠ 18 ಎಫ್ಐಆರ್ಗಳನ್ನು ಆಧರಿಸಿ ತನ್ನ ಮನಿ ಲಾಂಡರಿಂಗ್ ಪ್ರಕರಣವನ್ನು ಆಧರಿಸಿದೆ ಎಂದು ಇಡಿ ಹೇಳಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications