ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್ಮಸ್ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸಲಾಗುತ್ತದೆ. ಈ ದಿನದಂದು ಜನರು ಚರ್ಚ್ಗೆ ಹೋಗಿ ವಿಶೇಷವಾಗಿ ಪಾರ್ಥನೆ ಸಲ್ಲಿಸುವುದರೊಂದಿಗೆ ಮನೆಯನ್ನು ಕ್ರಿಸ್ಮಸ್ ಟ್ರೀ ಹಾಗೂ ಹೂವುಗಳಿಂದ ಅಲಂಕರಿಸಿ ಹಬ್ಬವನ್ನು ಆಚರಣೆ ಮಾಡುತ್ತಾರೆ. ಕ್ರಿಸ್ಮಸ್ ಈವ್ಗೆ ಕೆಲವು ರಾಜ್ಯಗಳಲ್ಲಿ ಬ್ಯಾಂಕ್ಗಳಿ ರಜೆ ಇರುತ್ತದೆ.ಹಾಗಿದ್ರೆ ಯಾವೆಲ್ಲಾ ರಾಜ್ಯಗಳ ಬ್ಯಾಂಕ್ ಗಳಿಗೆ ನಾಳೆ ರಜೆ ಇರುತ್ತದೆ ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ.
ದು, ಬ್ಯಾಂಕ್ ಗ್ರಾಹಕರು ಯಾವುದೇ ಕೆಲಸಕ್ಕಾಗಿ ಬ್ಯಾಂಕ್ಗೆ ಭೇಟಿ ನೀಡುವ ಮೊದಲು ಬ್ಯಾಂಕ್ ತೆರೆದಿದೆಯೇ ಅಥವಾ ಇಲ್ಲವೇ ಎಂಬದನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಅದರಲ್ಲೂ ಬ್ಯಾಂಕ್ ರಜೆ ದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಯಾವ ರಾಜ್ಯಗಳಿಗೆ ನಾಳೆ ರಜೆ ಇರಲಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ...

ಕ್ರಿಸ್ಮಸ್ ಈವ್ ಎಂದರೇನು?
ಕ್ರಿಸ್ಮಸ್ ಈವ್ ಎಂದರೆ ಕ್ರಿಸ್ಮಸ್ ದಿನದ ಹಿಂದಿನ ದಿನ ಅಥವಾ ಸಂಜೆ, ಇದು ಯೇಸು ಕ್ರಿಸ್ತನ ಜನ್ಮದಿನ ನೆನಪಿಗಾಗಿ ಕ್ರಿಶ್ಚಿಯನ್ನರು ಆಚರಣೆ ಮಾಡುತ್ತಾರೆ.
ಕ್ರಿಸ್ಮಸ್ ಈವ್ ನ ರಜಾದಿನಗಳು
ಡಿಸೆಂಬರ್ 24, ಮಂಗಳವಾರ ಕ್ರಿಸ್ಮಸ್ ಈವ್ ಸಂದರ್ಭದಲ್ಲಿ ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಬ್ಯಾಂಕ್ಗಳಿಗೆ ರಜೆ ಇದೆ. ನಂತರ ಡಿಸೆಂಬರ್ 25 ರಂದು (ಬುಧವಾರ) ಕ್ರಿಸ್ಮಸ್ ರಜೆ ಮತ್ತು ಡಿಸೆಂಬರ್ 26 ರಂದು (ಗುರುವಾರ) ಕ್ರಿಸ್ಮಸ್ ಆಚರಣೆ ಇರುತ್ತದೆ.
ಡಿಸೆಂಬರ್ 2024 ರಲ್ಲಿ ಇತರ ಬ್ಯಾಂಕ್ ರಜಾದಿನಗಳು ಯು ಕಿಯಾಂಗ್ ನಂಗ್ಬಾ ಅವರನ್ನು ಗೌರವಿಸಲು ಮೇಘಾಲಯದಲ್ಲಿ ಡಿಸೆಂಬರ್ 30 ರಂದು (ಸೋಮವಾರ) ಬ್ಯಾಂಕ್ಗಳಿಗೆ ರಜೆ ನೀಡಲಾಗುತ್ತದೆ. ಹಾಗೂ ಹೊಸ ವರ್ಷದ ಮುನ್ನಾ ದಿನದಂದು ಲಾಸಾಂಗ್ ನಮ್ಸೂಂಗ್ ಸಂದರ್ಭದಲ್ಲಿ ಡಿಸೆಂಬರ್ 31 ರಂದು ಮಿಜೋರಾಂ ಮತ್ತು ಸಿಕ್ಕಿಂನಲ್ಲಿ ಬ್ಯಾಂಕ್ಗಳು ಬಂದ್ ಆಗಲಿವೆ.
ರಾಜ್ಯದ ಎಲ್ಲಾ ಶೆಡ್ಯೂಲ್ಡ್ ಮತ್ತು ನಾನ್ ಶೆಡ್ಯೂಲ್ಡ್ ಬ್ಯಾಂಕ್ಗಳು ಎರಡನೇ ಮತ್ತು ನಾಲ್ಕನೇ ಶನಿವಾರದಂದು ಸಾರ್ವಜನಿಕ ರಜಾದಿನಗಳನ್ನು ಆಚರಿಸುತ್ತವೆ. ಭಾರತದಲ್ಲಿನ ಬ್ಯಾಂಕ್ಗಳು ತಿಂಗಳ ಮೊದಲ, ಮೂರನೇ ಮತ್ತು ಐದನೇ (ಅನ್ವಯಿಸಿದರೆ) ಶನಿವಾರದಂದು ತೆರೆದಿರುತ್ತವೆ.
ಡಿಜಿಟಲ್ ಬ್ಯಾಂಕಿಂಗ್
ನಿರ್ದಿಷ್ಟ ರಜಾದಿನಗಳಲ್ಲಿ ಬ್ಯಾಂಕಿಂಗ್ ವಹಿವಾಟುಗಳು ಸಾಧ್ಯವಾಗುವುದಿಲ್ಲ ಮತ್ತು ನೇರವಾಗಿ ಹೋಗಿ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲಾಗುವುದಿಲ್ಲ. ಅದೇನೇ ಇದ್ದರೂ, ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, SMS ಬ್ಯಾಂಕಿಂಗ್ ಮತ್ತು WhatsApp ಬ್ಯಾಂಕಿಂಗ್ ಬಳಕೆ ಮಾಡಿಕೊಳ್ಳುತ್ತಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications