ಎಟಿಎಂ ಕಾರ್ಡ್ ಬಳಕೆ ಮಾಡುವವರು ಅದರ 'ಪಿನ್' ಅನ್ನು ಒಂದೊಂದು ರೀತಿಯಲ್ಲಿ ಸೇವ್ ಮಾಡಿಟ್ಟುಕೊಳ್ಳುತ್ತಾರೆ. ಈ ವರದಿಯಲ್ಲಿ ಆಗಿರುವಂತೆ ಕೆಲವರು ಎಟಿಎಂ ಕಾರ್ಡ್ ಹಿಂಬದಿಯಲ್ಲೇ ಪಿನ್ ಬರೆದಿಟ್ಟುರುತ್ತಾರೆ. ಒಂದು ವೇಳೆ ನೀವೂ ಹೀಗೇ ಮಾಡುತ್ತಿದ್ದಲ್ಲಿ ಎಚ್ಚರವಾಗಿರಿ. ಬೆಂಗಳೂರಿನಲ್ಲಿ ಮೂವತ್ತು ವರ್ಷದ ಮಹಿಳಾ ಕಾನ್ ಸ್ಟೇಬಲ್ ನಲವತ್ತು ಸಾವಿರ ರುಪಾಯಿ ಕಳೆದುಕೊಂಡಿದ್ದಾರೆ.
ರಾಜ್ಯ ಪೊಲೀಸ್ ಹೆಡ್ ಕ್ವಾರ್ಟರ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಸುಬ್ರಹ್ಮಣ್ಯಪುರದ ರುಕ್ಮಿಣಿ ಬಾಯಿ ಹಣ ಕಳೆದುಕೊಂಡವರು. ಅವರ ವ್ಯಾಲೆಟ್ ಅನ್ನು ಎಗರಿಸಿದ ದುಷ್ಕರ್ಮಿಯೊಬ್ಬ ಕಿಯೋಸ್ಕ್ ನಿಂದ 40 ಸಾವಿರ ರುಪಾಯಿ ಹಣ ವಿಥ್ ಡ್ರಾ ಮಾಡಿದ್ದಾನೆ. ಜನವರಿ 12ನೇ ತಾರೀಕಿನಂದು ಬಿಎಂಟಿಸಿ ಬಸ್ಸಿನಲ್ಲಿ ಆಕೆಯ ಮನೆಯಿಂದ ತೆರಳುವಾಗ ವ್ಯಾಲೆಟ್ ನಾಪತ್ತೆ ಆಗಿದೆ ಎಂಬುದು ಗಮನಕ್ಕೆ ಬಂದಿತ್ತು.

ಹತ್ತು ಗ್ರಾಮ್ ತೂಕದ ಚಿನ್ನದ ಸರ, ಆಕೆಯ ಮತದಾನದ ಗುರುತು ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಇಟ್ಟಿದ್ದರು. ಅದರಲ್ಲಿ ಪಿನ್ ಕೂಡ ಇಟ್ಟಿದ್ದರು. ವ್ಯಾಲೆಟ್ ಕಳೆದ ಕೆಲ ಹೊತ್ತಿಗೆ ತಲಾ 10 ಸಾವಿರ ರುಪಾಯಿಯಂತೆ ನಾಲ್ಕು ಕಂತಿನಲ್ಲಿ ಹಣ ವಿಥ್ ಡ್ರಾ ಮಾಡಲಾಗಿದೆ ಎಂದು ಪ್ರಕರಣ ದಾಖಲಿಸಿರುವ ಜಯನಗರ ಪೊಲೀಸರು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications