ಕರ್ನಾಟಕದ ಜನಪ್ರಿಯ ಹಾಲು ಬ್ರಾಂಡ್ ನಂದಿಯ ಮಾಲೀಕತ್ವದ ಕೆಎಂಎಫ್ ಕೊರೊನಾವೈರಸ್ ಕಾರಣಕ್ಕೆ ಹೊರರಾಜ್ಯಗಳಿಗೆ ಹಾಲು ಪೂರೈಕೆಯನ್ನು ಸ್ಥಗಿತಗೊಳಿಸಿದೆ. ದೇಶಾದ್ಯಂತ ಲಾಕ್ಡೌನ್ ಆಗಿರುವ ಕಾರಣ ಅಗತ್ಯ ವಸ್ತುಗಳ ಹೊರತು ಬೇರೆಲ್ಲಾ ಉದ್ಯಮಗಳು ಸ್ಥಗಿತಗೊಂಡಿದೆ.
ದೇಶಾದ್ಯಂತ ಕೊರೊನಾವೈರಸ್ ಹಿನ್ನೆಲೆ ಏಪ್ರಿಲ್ 15ರ ವರೆಗೆ ಲಾಕ್ಡೌನ್ ಇರಲಿದೆ ಹೀಗಾಗಿ ಹೊರ ರಾಜ್ಯಗಳಿಗೆ ಹಾಲಿನ ಪೂರೈಕೆಗೂ ಸಹ ಸಮಸ್ಯೆಯಾಗಿದೆ. ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳ ಗಡಿ ಲಾಕ್ಡೌನ್ ಆಗಿರುವುದರಿಂದ ನಂದಿನಿ ಹಾಲು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಕೆಎಂಎಫ್ ಹೇಳಿದೆ.

ಇದರ ಜೊತೆಗೆ ಬಹುತೇಕ ಎಲ್ಲಾ ಹೋಟೆಲ್ ಉದ್ಯಮಗಳು ತಾತ್ಕಾಲಿಕವಾಗಿ ಮುಚ್ಚಿದ ಕಾರಣ ಹೊರರಾಜ್ಯಗಳಲ್ಲೂ ಬೇಡಿಕೆ ಕಡಿಮೆಯಾಗಿದ್ದು, ರಾಜ್ಯದಲ್ಲೂ ಕೂಡ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ದರ್ಶಿನಿಗಳು ತಮ್ಮ ವ್ಯವಹಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ನಂತರ ಬೇಡಿಕೆ ಕಡಿಮೆಯಾಗಿದೆ.
ಮನೆಗಳಿಗೆ ಬೇಕಾದ ಹಾಲಿನ ಬೇಡಿಕೆಯಲ್ಲಿ ಯಾವುದೇ ವ್ಯತ್ಯಾಸವಾಗದೆ ಯಥಾ ಸ್ಥಿತಿಯಲ್ಲಿದೆ. ಆದರೆ ಹೊರರಾಜ್ಯಕ್ಕೆ ಕಳುಹಿಸಬೇಕಾದ ಎರಡೂವರೆ ಲಕ್ಷ ಲೀಟರ್ ಹಾಲು ಪೂರೈಕೆ ಸ್ಥಗಿತವಾಗಿದೆ. ಹೀಗೆ ಸರಬರಾಜು ಆಗದ ಹಾಲನ್ನು ಪೌಡರ್ ರೂಪಕ್ಕೆ ಮಾರ್ಪಡಿಸಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications