ಕೊರೊನಾವೈರಸ್ ಕಾರಣ ದೇಶವು 21 ದಿನಗಳ ಲಾಕ್ಡೌನ್ಗೆ ಒಳಪಟ್ಟಿದ್ದು, ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿರುವುದರಿಂದ ಒಂದು ವರ್ಷ ದೇಶದ ಎಲ್ಲಾ ಸಂಸದರ 30 ಪರ್ಸೆಂಟ್ ವೇತನವನ್ನು ಪ್ರಧಾನಿ ಪರಿಹಾರ ನಿಧಿಗೆ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.
ದೇಶದ ಎಲ್ಲಾ ಸಂಸದರ ವೇತನವು ಏಪ್ರಿಲ್ 1ರಿಂದಲೇ 30 ರಷ್ಟು ಕಡಿತಗೊಳಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಪ್ರಧಾನಿ ವೇತನ ಸೇರಿದಂತೆ ಎಲ್ಲಾ ಸಚಿವರು, ಸಂಸದರ ಸಂಬಳವನ್ನು ಕಡಿತ ಮಾಡಲಾಗುತ್ತಿದೆ. ಮುಂದಿನ 2 ವರ್ಷ ಸಂಸದರ ನಿಧಿ ಸ್ಥಗಿತ ಮಾಡಲಾಗುವುದು ಎಂದು ಹೇಳಲಾಗಿದೆ.

ಇದೇ ವೇಳೆ ಮಾತನಾಡಿ ರಾಷ್ಟ್ರಪತಿ, ಉಪರಾಷ್ಟ್ರಪತಿಯಿಂದಲೂ ದೇಣಿಗೆ ಸಂಗ್ರಹಿಸಲಾಗುತ್ತದೆ. ರಾಜ್ಯಪಾಲರು ಸಹ ಒಂದು ವರ್ಷದ ವೇತನದಲ್ಲಿ 30 ಪರ್ಸೆಂಟ್ರಷ್ಟು ಕಡಿತವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ಸಂಸತ್ತಿನ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ(MPLDS) ನಿಧಿಯ ಸದಸ್ಯರ ರದ್ದತಿ ಬಗ್ಗೆಯೂ ಸಂಪುಟ ತೀರ್ಮಾನಿಸಿತು. 2020-21 ಮತ್ತು 2021-22ರ ಎರಡು ವರ್ಷಗಳ ಕಾಲ ಎಂಪಿಎಲ್ಡಿಎಸ್ ಅನ್ನು ಅಮಾನತುಗೊಳಿಸಲಾಗುವುದು. ಇದರಿಂದ ಒಟ್ಟಾರೆ 7,900 ಕೋಟಿ ರುಪಾಯಿ ಉಳಿತಾಯವಾಗುತ್ತದೆ ಎಂದು ಜಾವಡೇಕರ್ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications