ಕೊರೊನಾವೈರಸ್ ಸೋಂಕು ದೀರ್ಘಕಾಲದವರೆಗೆ ಇದ್ದರೆ ಮತ್ತು ಕೇಂದ್ರ ಸರ್ಕಾರವು ಆರ್ಥಿಕ ಚಟುವಟಿಕೆಗಳನ್ನು ಪುನಃಸ್ಥಾಪಿಸಲು ಸಾಧ್ಯವಾಗದಿದ್ದರೆ ಭಾರತೀಯ ಆರ್ಥಿಕತೆ 2021ರ ಹಣಕಾಸು ವರ್ಷದಲ್ಲಿ ಮೈನಸ್ 0.9 ಪರ್ಸೆಂಟ್ ತಲುಪಬಹುದು ಎಂದು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.
'' ಮೂಲ ಸಂದರ್ಭದಲ್ಲಿ, ಜಿಡಿಪಿ ಬೆಳವಣಿಗೆಯನ್ನು ನಗಣ್ಯ ಮಟ್ಟದಲ್ಲಿ 0.6 ಪರ್ಸೆಂಟ್ ಎಂದು ಅಂದಾಜಿಸಲಾಗಿದೆ ಮತ್ತು ಆಶಾವಾದಿ ಸನ್ನಿವೇಶದಲ್ಲಿ ಇದನ್ನು 1.5 ಪರ್ಸೆಂಟ್ ಎಂದು ಊಹಿಸಲಾಗಿದೆ. ಸಾಂಕ್ರಾಮಿಕ ರೋಗದಿಂದ ದೀರ್ಘಕಾಲದವರೆಗೆ ಉಂಟಾಗುವ ಅಪಾಯದ ತೊಂದರೆಯು, ಆರ್ಥಿಕ ಚಟುವಟಿಕೆ ಸಂಪೂರ್ಣ ಪುನಸ್ಥಾಪಿಸಲು ವಿಸ್ತೃತ ಅವಧಿಯನ್ನು ನಿರ್ಬಂಧಿಸುತ್ತದೆ. 2021ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯು -0.9% ಸಂಕುಚಿತಗೊಳ್ಳಬಹುದು'' ಎಂದು ವರದಿ ತಿಳಿಸಿದೆ.

ಇದರ ಜೊತೆಗೆ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುವುದು, ಲಭ್ಯತೆ ಅಥವಾ ಸಾಲ ಮತ್ತು ಬಂಡವಾಳವನ್ನು ಸ್ವಾಧೀನಪಡಿಸಿಕೊಳ್ಳುವ ವೆಚ್ಚವನ್ನು ಕಡಿಮೆ ಮಾಡುವುದು, ಭೂಸ್ವಾಧೀನಕ್ಕೆ ಸುಲಭವಾದ ಮಾರ್ಗಗಳು, ಪರೋಕ್ಷ ತೆರಿಗೆ ರಚನೆಯನ್ನು ಸರಳೀಕರಿಸುವುದು ಮತ್ತು ಚೇತರಿಕೆ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸಲು ಕಾರ್ಮಿಕ ಕಾನೂನುಗಳಲ್ಲಿನ ಸುಧಾರಣೆಗಳು ಮುಂತಾದ ಪ್ರಮುಖ ರಚನಾತ್ಮಕ ಬದಲಾವಣೆಗಳಿಗೆ ಸಿಐಐ ಕರೆ ನೀಡಿದೆ.
ವ್ಯವಹಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಆರ್ಥಿಕತೆಯಲ್ಲಿ ವಿಶ್ವಾಸವನ್ನು ನವೀಕರಿಸಲು ರಚನಾತ್ಮಕ ಸುಧಾರಣೆಗಳು ತುರ್ತಾಗಿ ಅಗತ್ಯವಿದೆ ಎಂದು ವರದಿ ಹೇಳಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications