ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದಾದ್ಯಂತ ಸುಮಾರು 25 ಮಿಲಿಯನ್ ಅಂದರೆ 2.5 ಕೋಟಿ ಉದ್ಯೋಗಗಳು ನಷ್ಟವಾಗಬಹುದು ಎಂದು ಅಮೆರಿಕಾ ಏಜೆನ್ಸಿಯೊಂದು ತಿಳಿಸಿದೆ.
ಕೊರೊನಾವೈರಸ್ ಜಾಗತಿಕ ಮಟ್ಟದಲ್ಲಿ ಭಾರೀ ಪರಿಣಾಮ ಬೀರಿದ್ದು, ಆರ್ಥಿಕತೆಯ ಮೇಲೆ ಭಾರೀ ಹೊಡೆತ ನೀಡಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಉದ್ಯೋಗಗಳು ಕಳೆದುಹೋಗಬಹುದು. ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತವಾದ ನೀತಿ ಪ್ರತಿಕ್ರಿಯೆಯು ಜಾಗತಿಕ ನಿರುದ್ಯೋಗದ ಮೇಲಿನ ಪರಿಣಾಮವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಯುಎನ್ ಏಜೆನ್ಸಿ ಹೇಳಿದೆ.

ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮೂರು ಸ್ತಂಭಗಳಾದ್ಯಂತ ತುರ್ತು, ದೊಡ್ಡ-ಪ್ರಮಾಣದ ಮತ್ತು ಸಂಘಟಿತ ಕ್ರಮಗಳನ್ನು ಕೋರುತ್ತದೆ. ಕೆಲಸದ ಸ್ಥಳದಲ್ಲಿ ಕಾರ್ಮಿಕರನ್ನು ರಕ್ಷಿಸುವುದು, ಆರ್ಥಿಕತೆಯನ್ನು ಉತ್ತೇಜಿಸುತ್ತದೆ ಮತ್ತು ಉದ್ಯೋಗಗಳು ಮತ್ತು ಆದಾಯಗಳನ್ನು ಬೆಂಬಲಿಸುವುದಾಗಿದೆ.
ಕೊವಿಡ್-19 ಸಾಂಕ್ರಾಮಿಕ ರೋಗವು ಈಗಾಗಲೇ ಆರ್ಥಿಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದ್ದು, ಜಾಗತಿಕ ನಿರುದ್ಯೋಗವನ್ನು 25 ಮಿಲಿಯನ್ ಹೆಚ್ಚಿಸಬಹುದು ಎಂದು ಹೇಳಿದೆ. ಆದರೆ 2008/09 ರ ಜಾಗತಿ ಆರ್ಥಿಕ ಹಿಂಜರಿತಕ್ಕೆ ಹೋಲಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತ ನೀತಿ ಪ್ರಕ್ರಿಯೆಯು ನಿರುದ್ಯೋಗ ಮೇಲಿನ ಪರಿಣಾಮವನ್ನು ಗಮನಾರ್ಹವಾಗಿ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications