ಕೊರೊನಾವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ದೀರ್ಘಕಾಲದ ಲಾಕ್ಡೌನ್ದಿಂದಾಗಿ ಕಳೆದ ಎರಡು ತಿಂಗಳಿನಲ್ಲಿ 95 ಪರ್ಸೆಂಟ್ ಆದಾಯ ಕುಸಿದಿರುವುದರಿಂದ ಬೆಂಗಳೂರು ಮೂಲದ ಓಲಾ ಕ್ಯಾಬ್ ಸರ್ವಿಸ್ 1,400 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ಕಂಪನಿಯ ಸಿಇಒ ಭಾವೀಶ್ ಅಗರ್ವಾಲ್ ಹೇಳಿದ್ದಾರೆ.
ಉದ್ಯೋಗಿಗಳಿಗೆ ಬರೆದ ಇ-ಮೇಲ್ನಲ್ಲಿ ''ಮುಂದಿನ ದಿನಗಳಲ್ಲಿ ವ್ಯವಹಾರವು ತುಂಬಾ ಅಸ್ಪಷ್ಟ ಮತ್ತು ಅನಿಶ್ಚಿತ'' ಮತ್ತು ಈ ಬಿಕ್ಕಟ್ಟಿನ ಪರಿಣಾಮವು ಖಂಡಿತವಾಗಿಯೂ ನಮಗೆ ದೀರ್ಘಾವಧಿವರೆಗೂ ಹೋಗುತ್ತದೆ'' ಎಂದು ಅಗರ್ವಾಲ್ ಸ್ಪಷ್ಟಪಡಿಸಿದ್ದಾರೆ.

''ವೈರಸ್ ಪರಿಣಾಮ ವಿಶೇಷವಾಗಿ ನಮ್ಮ ಉದ್ಯಮಕ್ಕೆ ತುಂಬಾ ಕಠಿಣವೆನಿಸಿದೆ. ಕಳೆದ ಎರಡು ತಿಂಗಳಲ್ಲಿ ನಮ್ಮ ಆದಾಯವು 95 ಪರ್ಸೆಂಟ್ನಷ್ಟು ಕುಸಿದಿದೆ. ಮುಖ್ಯವಾಗಿ, ಈ ಬಿಕ್ಕಟ್ಟು ಭೌಗೋಳಿಕವಾಗಿ ಭಾರತದಾದ್ಯಂತ ಲಕ್ಷಾಂತರ ಚಾಲಕರು ಮತ್ತು ಅವರ ಕುಟುಂಬದ ಮೇಲೆ ಪರಿಣಾಮ ಬೀರಿದೆ'' ಎಂದು ಅವರು ಹೇಳಿದರು. ಇದರಿಂದಾಗಿ 1,400 ಉದ್ಯೋಗಿಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ'' ಎಂದು ಅಗರ್ವಾಲ್ ತಿಳಿಸಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications