ಕೊರೊನಾವೈರಸ್ ಸೋಂಕು ವಿಶ್ವದಾದ್ಯಂತ ಎಲ್ಲಾ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದ್ದು, ವಿಶ್ವದಾದ್ಯಂತ 60 ಮಿಲಿಯನ್ ಅಥವಾ 6 ಕೋಟಿಗೂ ಹೆಚ್ಚು ಜನರನ್ನು ತೀವ್ರ ಬಡತನಕ್ಕೆ ಸಿಲುಕಿಸಬಹುದು ಎಂದು ವಿಶ್ವಬ್ಯಾಂಕ್ ಮಂಗಳವಾರ ಎಚ್ಚರಿಸಿದೆ.
ಜಾಗತಿಕ ಬಿಕ್ಕಟ್ಟನ್ನು ನಿವಾರಿಸುವ ಅಭಿಯಾನದ ಭಾಗವಾಗಿ 100 ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಈ ಜಾಗತಿಕ ಸಂಸ್ಥೆ 160 ಬಿಲಿಯನ್ ಅನುದಾನವನ್ನು ಘೋಷಿಸಿದೆ. ಈ ಸಹಾಯವನ್ನು 15 ತಿಂಗಳ ಅವಧಿಯಲ್ಲಿ ನೀಡಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಹೇಳಿದ್ದಾರೆ.

ಬಡತನ ನಿರ್ಮೂಲನೆಗೆ ನಾವು ಇತ್ತೀಚಿನ ದಿನಗಳಲ್ಲಿ ಮಾಡಿದ ಹೆಚ್ಚಿನ ಪ್ರಗತಿ ಕೊನೆಗೊಳ್ಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ 100 ದೇಶಗಳಲ್ಲಿ ತುರ್ತು ಸಹಾಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮಾಹಿತಿ ಒದಗಿಸಿದ ಅವರು 15 ತಿಂಗಳಲ್ಲಿ 160 ಬಿಲಿಯನ್ ಡಾಲರ್ ನೀಡಲಾಗುವುದು ಎಂದು ತಿಳಿಸಿದರು.
ವಿಶ್ವದ 70 ಪರ್ಸೆಂಟ್ ಜನಸಂಖ್ಯೆಯನ್ನು ಈ 100 ರಾಷ್ಟ್ರಗಳು ಹೊಂದಿವೆ. ಈ ಪೈಕಿ 39 ಆಫ್ರಿಕಾದ ರಾಷ್ಟ್ರಗಳಾಗಿವೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ಬಡವರಿಗೆ ಸಹಾಯ ಮಾಡಲು ನಗದು ಮತ್ತು ಇತರ ನೆರವು, ಖಾಸಗಿ ವಲಯವನ್ನು ಕಾಪಾಡಿಕೊಳ್ಳಬೇಕು ಮತ್ತು ಆರ್ಥಿಕತೆಯ ಬಲವರ್ಧನೆ ಮತ್ತು ಪುನರುಜ್ಜೀವನವನ್ನು ಬಲಪಡಿಸಬೇಕು ಎಂದು ಮಲ್ಪಾಸ್ ಹೇಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications