ಮೂರು ವರ್ಷದ ತಿಕ್ಕಾಟಕ್ಕೆ ಡಿಸೆಂಬರ್ 18ರ ಬುಧವಾರದಂದು ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಇದು ಟಾಟಾ ಗ್ರೂಪ್ ನ ಸೈರಸ್ ಮಿಸ್ತ್ರಿಯ ವಜಾ ಪ್ರಕರಣದ ಮುಂದುವರಿದ ಭಾಗ. ಎನ್ ಸಿಎಲ್ ಎಟಿಯಿಂದ ಸೈರ ಮಿಸ್ತ್ರಿ ಅವರನ್ನು ಮತ್ತೆ ಟಾಟಾ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿದೆ. ಈ ಮೂರು ವರ್ಷದಲ್ಲಿ ಏನೆಲ್ಲ ಆಯಿತು ಎಂಬುದರ ಘಟನಾವಳಿಗಳು ಇಲ್ಲಿವೆ.
ಅಕ್ಟೋಬರ್ 24, 2016: ಟಾಟಾ ಸನ್ಸ್ ನ ಅಧ್ಯಕ್ಷ ಹುದ್ದೆಯಿಂದ ಸೈರಸ್ ಮಿಸ್ತ್ರಿ ವಜಾ; ರತನ್ ಟಾಟಾ ಮಧ್ಯಂತರ ಅಧ್ಯಕ್ಷರಾಗಿ ನೇಮಕ
ಅಕ್ಟೋಬರ್ 25, 2016: ಟಾಟಾ ಟ್ರಸ್ಟಿಗಳ ನೆರಳಿನಂಥ ನಿಯಂತ್ರಣ ಇದೆ ಎಂದು ಟಾಟಾ ಸನ್ಸ್ ಆಡಳಿತ ಮಂಡಳಿಗೆ ಪತ್ರ ಬರೆದ ಸೈರಸ್ ಮಿಸ್ತ್ರಿ
ಡಿಸೆಂಬರ್ 19, 2016: ಟಾಟಾ ಗ್ರೂಪ್ ಎಲ್ಲ ಸಂಸ್ಥೆಗಳ ನಿರ್ದೇಶಕ ಹುದ್ದೆಗೆ ಸೈರಸ್ ಮಿಸ್ತ್ರಿ ರಾಜೀನಾಮೆ
ಡಿಸೆಂಬರ್ 20, 2016: National Company Law Tribunal (NCLT) ಮೆಟ್ಟಿಲೇರಿದ ಮಿಸ್ತ್ರಿ. ಅಧಿಕಾರ ದುರುಪಯೋಗದ ಆರೋಪ.
ಜನವರಿ 12, 2017: ಟಾಟಾ ಸನ್ಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ಹೆಸರು ಘೋಷಣೆ
ಫೆಬ್ರವರಿ 6, 2017: ಟಾಟಾ ಸನ್ಸ್ ಆಡಳಿತ ಮಂಡಳಿ ನಿರ್ದೇಶಕ ಹುದ್ದೆಯಿಂದ ಸೈರಸ್ ಮಿಸ್ತ್ರಿ ವಜಾ
ಸೆಪ್ಟೆಂಬರ್ 21, 2017: ಖಾಸಗಿ ಕಂಪೆನಿ ಆಗುವ ಯೋಜನೆಗೆ ಟಾಟಾ ಸನ್ಸ್ ಮಂಡಳಿಯಿಂದ ಒಪ್ಪಿಗೆ

ಜೂನ್ 12, 2018: National Company Law Tribunal (NCLT) ಜುಲೈ 4ರಂದು ಆದೇಶದ ದಿನವಾಗಿ ನಿಗದಿ
ಜುಲೈ 4, 2018: NCLTಯಿಂದ ತೀರ್ಪು ಜುಲೈ 9ರ ತನಕ ಮುಂದೂಡಿಕೆ
ಜುಲೈ 9, 2018: ಟಾಟಾ ಸನ್ಸ್ ನಿಂದ ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ ಕ್ರಮ ಪ್ರಶ್ನಿಸಿ, ಸೈರಸ್ ಮಿಸ್ತ್ರಿ ಸಲ್ಲಿಸಿದ್ದ ಅರ್ಜಿ NCLTಯಿಂದ ವಜಾ. ಆಡಳಿತ ಮಂಡಳಿಯು ವಿಶ್ವಾಸ ಕಳೆದುಕೊಂಡ ಕಾರಣಕ್ಕೆ ಮಿಸ್ತ್ರಿ ಅವರನ್ನು ವಜಾ ಮಾಡಿದೆ ಎಂದ ನ್ಯಾಯಮಂಡಳಿ.
ಡಿಸೆಂಬರ್ 18, 2019: National Company Law Appellate Tribunal (NCLAT)ನಿಂದ ಬುಧವಾರ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಗ್ರೂಪ್ ನ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿ ಮತ್ತೆ ನೇಮಕ. ಇನ್ನು ಟಾಟಾ ಗ್ರೂಪ್ ನ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿ ಎನ್. ಚಂದ್ರಶೇಖರನ್ ಅವರ ನೇಮಕ ಕಾನೂನು ಬಾಹಿರ ಎಂದು ಘೋಷಣೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications