ನವದೆಹಲಿ: ಕೊರೊನಾ ಲಾಕ್ಡೌನ್ ಸಂಕಷ್ಟಕ್ಕೆ ತುತ್ತಾಗಿರುವ ಎಂಎಸ್ಎಂಇಗಳಿಗೆ ಕೇಂದ್ರ ಸರ್ಕಾರ ಮೂರು ಲಕ್ಷ ಕೋಟಿ ರುಪಾಯಿಗಳವರೆಗೆ ಸಾಲ ಸೌಲಭ್ಯದ ನೆರವು ಘೋಷಣೆ ಮಾಡಿದೆ.
ಪ್ಯಾಕೇಜ್ನ ಒಂದು ಅಂಶವಾದ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್ಜಿಎಸ್) ಅಡಿಯಲ್ಲಿ ಎಂಎಸ್ಎಂಇಗಳಿಗೆ ಜುಲೈ 4 ರವರೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿದ 1,14,502 ಕೋಟಿ ಸಾಲಗಳಲ್ಲಿ ಸುಮಾರು 49% ರಷ್ಟು ಹಣವನ್ನು ಬ್ಯಾಂಕುಗಳು ಎಂಎಸ್ಎಂಇಗಳಿಗೆ ವಿತರಿಸಿವೆ.
ಜುಲೈ 4, 2020 ರ ವೇಳೆಗೆ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಖಾಸಗಿ ಬ್ಯಾಂಕುಗಳು 100% ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯಡಿ ಮಂಜೂರು ಮಾಡಿದ ಒಟ್ಟು ಮೊತ್ತವು 1,14,502 ಕೋಟಿ ರೂ., ಅದರಲ್ಲಿ 56,091 ಕೋಟಿ ರೂ ವಿತರಿಸಲಾಗಿದೆ. ಖಾಸಗಿ ಬ್ಯಾಂಕುಗಳು 4,28,014 ಖಾತೆಗಳಿಗೆ ಸಾಲವನ್ನು ಮಂಜೂರು ಮಾಡಿವೆ ಎಂದು ಹಣಕಾಸು ಸಚಿವರ ಕಚೇರಿ ಮಂಗಳವಾರ ಟ್ವೀಟ್ನಲ್ಲಿ ತಿಳಿಸಿದೆ.

3 ಲಕ್ಷ ಕೋಟಿ ರೂ.ಗಳ ತುರ್ತು ಸಾಲ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವರು ಮೇ 13 ರಂದು ಆತ್ಮ ನಿರ್ಭರ್ ಭಾರತ್ ಅಭಿಯಾನದ ಅಂಗವಾಗಿ ಘೋಷಿಸಿದ್ದರು. ಅಸ್ತಿತ್ವದಲ್ಲಿರುವ ಸಾಲಗಾರನಿಗೆ ರಿಯಾಯಿತಿ ದರದಲ್ಲಿ ಹೆಚ್ಚುವರಿ ಕಾರ್ಯನಿರತ ಬಂಡವಾಳ ಸಾಲವನ್ನು ಇದು ಒದಗಿಸುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications