ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದ್ದಾರೆ. ಸಂಪೂರ್ಣ ಮಾಹಿತಿ ಈ ರೀತಿಯಿದೆ:
ಲೋಕೋಪಯೋಗಿ ಇಲಾಖೆ
ಒಟ್ಟು 139.36 ಕೋಟಿ ರೂ ವೆಚ್ಚದ 33 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು 50.81 ಕೋಟಿ ರೂ ವೆಚ್ಚದ 38 ಕಾಮಗಾರಿಗಳ ಉದ್ಘಾಟನೆ

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ
ಒಟ್ಟು 6.15 ಕೋಟಿ ರೂ ವೆಚ್ಚದ 41 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು 74 ಲಕ್ಷ ರೂ ವೆಚ್ಚದ 2 ಕಾಮಗಾರಿಗಳ ಉದ್ಘಾಟನೆ
KRIDL
ಒಟ್ಟು 5.03 ಕೋಟಿ ರೂ ವೆಚ್ಚದ 12 ಕಾಮಗಾರಿಗಳ ಉದ್ಘಾಟನೆ
ನಿರ್ಮಿತಿ ಕೇಂದ್ರ
ಒಟ್ಟು 4.47 ಕೋಟಿ ರೂ ವೆಚ್ಚದ 26 ಅಂಗನವಾಡಿ ಕಟ್ಟಡಗಳ ಉದ್ಘಾಟನೆ. ಕಲಬುರಗಿ ಜಿಲ್ಲೆಯ 182.93 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 50.77 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ.

ಕೆ.ಪಿ.ಟಿ.ಸಿ.ಎಲ್ ಕಲಬುರ್ಗಿ
ಆಳಂದ ತಾಲೂಕು, ಗಣಗಾಪೂರ ಹೊಸದಾಗಿ ಪ್ರಸ್ತಾಪಿಸಲಾದ 2 x 100
ಒಗಿಂ 220/110 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರ (ನಿಂಬರಗಾ). ವೆಚ್ಚ : 17,011.50 ಲಕ್ಷ ರೂ
ಕಲಬುರ್ಗಿ ತಾಲೂಕು
ಉದನೂರ ಹೊಸದಾಗಿ ಪ್ರಸ್ತಾಪಿಸಲಾದ 2 x 10
ಒಗಿಂ 110/11 ಕೆ.ವಿ ವಿದ್ಯುತ್ ಉಪ ಕೇಂದ್ರ ಉದನೂರ. ವೆಚ್ಚ : 1,282.12 ಲಕ್ಷ ರೂ
ಒಟ್ಟು : 18,293.62 ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು
ಜೆಸ್ಕಾಂ ಕಲಬುರ್ಗಿ
ಯಡ್ರಾಮಿ ತಾಲೂಕು, ಜೆಸ್ಕಾಂ ವತಿಯಿಂದ ಕೈಗೊಂಡ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಕಛೇರಿ
57.41 ಲಕ್ಷ ರೂ ವೆಚ್ಚದ ಕಾಮಗಾರಿಯ ಉದ್ಘಾಟನೆ
ಕೆ.ಪಿ.ಟಿ.ಸಿ.ಎಲ್ ಕಲಬುರ್ಗಿ
ಆಳಂದ ತಾಲೂಕು, ರುದ್ರವಾಡಿ - ಹೊಸದಾಗಿ ಪ್ರಸ್ತಾಪಿಸಲಾದ 1 * 10
MVA, 110/11 KV ವಿದ್ಯುತ್ ಉಪ ಕೇಂದ್ರ. (ಭಂಗರಗಾ)
878.89 ಲಕ್ಷ ರೂ ವೆಚ್ಚದ ಕಾಮಗಾರಿಯ ಉದ್ಘಾಟನೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಲಬುರ್ಗಿ
ಚಿತ್ತಾಪೂರ ತಾಲೂಕು ರಾವೂರ ಗ್ರಾಮ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಿಬ್ಬಂದಿಗಳ ವಸತಿ ಗೃಹ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ ಕಾಮಗಾರಿ (2ನೇ ಹಂತ)
850.00 ಲಕ್ಷ ರೂ ವೆಚ್ಚದ ಕಾಮಗಾರಿಯ ಉದ್ಘಾಟನೆ
ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರ್ಗಿ
ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಜಿಲ್ಲಾ ಕೈಗಾರಿಕಾ ಕೇಂದ್ರ ಕಾರ್ಯಲಯದ ಕಟ್ಟಡ 407.00 ಲಕ್ಷ ರೂ ವೆಚ್ಚದ ಕಾಮಗಾರಿಯ ಉದ್ಘಾಟನೆ
ಸಮಾಜ ಕಲ್ಯಾಣ ಇಲಾಖೆ ಕಲಬುರ್ಗಿ
ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಅಂಬೇಡ್ಕರ ಭವನ ನಿರ್ಮಾಣ
ವೆಚ್ಚ : 50.00 ಲಕ್ಷ ರೂ
ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ನಿರ್ಮಾಣ
ವೆಚ್ಚ : 1,800.00 ಲಕ್ಷ ರೂ
ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಕಲಬುರ್ಗಿ
ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದ ಗಾಯರಾಣ ಸರ್ವೆ ನಂ.23ರಲ್ಲಿ ಸರ್ಕಾರಿ ಗೋಶಾಲೆ ಕಟ್ಟಡ ಮತ್ತು ಕಾಂಪೌಂಡ್ ನಿರ್ಮಾಣ
(ಎಮ್.ಎಸ್.ಗ್ರೀಲ್)
84.32 ಲಕ್ಷ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆ
ಕೆ.ಕೆ.ಆರ್.ಟಿ.ಸಿ
ಕೆ.ಕೆ.ಆರ್.ಟಿ.ಸಿ ವತಿಯಿಂದ ಹೊಸ ಸ್ಲೀಪರ್ ಬಸ್ ಗಳ ಖರೀದಿ ಯೋಜನೆ. 1,800.35 ಲಕ್ಷ ರೂ ವೆಚ್ಚದ ಯೋಜನೆ ಉದ್ಘಾಟನೆ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications