ದಾಖಲೆಯ ಮಟ್ಟದಲ್ಲಿರುವ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ ಎಂದು ಈ ಕುರಿತು ತಿಳಿದಿರುವ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕಳೆದ 10 ತಿಂಗಳಿನಿಂದ ಕಚ್ಚಾ ತೈಲದ ಬೆಲೆ ದ್ವಿಗುಣಗೊಳ್ಳುತ್ತಿದೆ. ಜೊತೆಗೆ ಎಲ್ಪಿಜಿ ಗ್ಯಾಸ್ ದರವು ಕೂಡ ನಾಲ್ಕು ಬಾರಿ ಹೆಚ್ಚಳವಾಗಿದೆ. ವಿಶ್ವದ ಅತಿದೊಡ್ಡ ತೈಲ ಆಮದುದಾರ ರಾಷ್ಟ್ರಗಳಲ್ಲಿ ಒಂದಾದ ಭಾರತವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯ ಸರಿಸುಮಾರು ಶೇಕಡಾ 60ರಷ್ಟು ತೆರಿಗೆಯನ್ನು ಹೊಂದಿದೆ.

ಕಳೆದ ವರ್ಷ ಕಡಿಮೆ ತೈಲ ಬೆಲೆಗಳ ಪ್ರಯೋಜವನ್ನು ಗ್ರಾಹಕರಿಗೆ ತಲುಪಿಸುವ ಬದಲು ಸರ್ಕಾರವು 12 ತಿಂಗಳುಗಳಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಈ ತೆರಿಗೆ ದರದಲ್ಲಿ ಕಡಿತಗೊಳಿಸುವ ಚರ್ಚೆ ನಡೆದಿದೆ.
"ಬೆಲೆಗಳನ್ನು ಸ್ಥಿರವಾಗಿರಿಸಬಹುದಾದ ಮಾರ್ಗಗಳನ್ನು ನಾವು ಚರ್ಚಿಸುತ್ತಿದ್ದೇವೆ. ಮಾರ್ಚ್ ಮಧ್ಯದ ವೇಳೆಗೆ ನಾವು ಈ ವಿಷಯದ ಬಗ್ಗೆ ಒಂದು ಅಭಿಪ್ರಾಯವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ "ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಗ್ರಾಹಕರ ಮೇಲಿನ ತೆರಿಗೆ ಹೊರೆಯನ್ನು ಕಡಿಮೆ ಮಾಡಲು ಅತ್ಯಂತ ಪರಿಣಾಮಕಾರಿ ಮಾರ್ಗವನ್ನು ಕಂಡುಕೊಳ್ಳಲು ಭಾರತದ ಹಣಕಾಸು ಸಚಿವಾಲಯ ಈಗಾಗಲೇ ಕೆಲವು ರಾಜ್ಯಗಳು, ತೈಲ ಕಂಪನಿಗಳು ಮತ್ತು ತೈಲ ಸಚಿವಾಲಯದೊಂದಿಗೆ ಸಮಾಲೋಚನೆಗಳನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications