ಕೊರೊನಾವೈರಸ್ ಜಗತ್ತಿನ ಆರ್ಥಿಕತೆಯನ್ನು ಹಿಂಡುತ್ತಿದ್ದು, ಭಾರತದ ಆರ್ಥಿಕತೆಯು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಬಹುತೇಕ ಕೃಷಿ ಕ್ಷೇತ್ರವು ಹಿನ್ನಡೆ ಅನುಭವಿಸಿದ್ರೂ, ಕೃಷಿ ಕ್ಷೇತ್ರವೇ ಭರವಸೆಯ ಬೆಳಕಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೃಷಿ ಕ್ಷೇತ್ರ ಎದ್ದು ನಿಂತಿದ್ದರೂ ದೇಶದಲ್ಲಿ ಆಹಾರ ಹಣದುಬ್ಬರ ಹೆಚ್ಚಾಗುತ್ತಿದೆ. ಏಪ್ರಿಲ್ನಲ್ಲಿ 8.6 ಪರ್ಸೆಂಟ್ಗೆ ಆಹಾರ ಹಣದುಬ್ಬರ ಮುಟ್ಟಿದೆ ಎಂದರು.

ವಿಶ್ವಾದ್ಯಂತ ವ್ಯವಹಾರದಲ್ಲಿ 13-32 ಪರ್ಸೆಂಟ್ರಷ್ಟು ನಷ್ಟವಾಗಬಹುದು. ಭಾರತದ ರೀಟೇಲ್ ವಸ್ತುಗಳ ರಫ್ತು ಪ್ರಮಾಣ ಕಳೆದ 30 ವರ್ಷದಲ್ಲೇ ಅತ್ಯಂತ ತಳಮಟ್ಟಕ್ಕೆ ಕುಸಿದಿದೆ. ಜಿಡಿಪಿ ಅಭಿವೃದ್ಧಿ ದರ ಆಶಾದಾಯಕವಾಗಿಲ್ಲ. ಖಾಸಗಿ ಅನುಭೋಗ ಪಾತಾಳ ಕಚ್ಚಿದೆ. ಔದ್ಯಮಿಕ ಉತ್ಪಾದನೆ ಮತ್ತು ಮುಖ್ಯ ಉದ್ಯಮಗಳ ಉತ್ಪಾದನೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಶಕ್ತಿಕಾಂತ ದಾಸ್ ಕಳವಳ ವ್ಯಕ್ತಪಡಿಸಿದರು.
ಲಾಕ್ಡೌನ್ ಸಡಿಲಿಕೆ, ಆರ್ಥಿಕ ಪ್ಯಾಕೇಜ್ ಕ್ರಮಗಳಿಂದ ಮುಂದಿನ ಕೆಲ ತಿಂಗಳ ನಂತರ ಪರಿಸ್ಥಿತಿ ಸುಧಾರಿಸಬಹುದು. ಇದೆಲ್ಲವೂ ಕೊರೊನಾ ವೈರಸ್ ಎಷ್ಟರಮಟ್ಟಿಗೆ ಕಂಟ್ರೋಲ್ಗೆ ಬರುತ್ತದೆ ಹಾಗೂ ಹಣದುಬ್ಬರ ಪ್ರಮಾಣ ಎಷ್ಟಿರುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications