ಕೇಂದ್ರ ಸರ್ಕಾರವು ಆರ್ಥಿಕತೆಯತ್ತ ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ತನ್ನ ರಾಜಕೀಯ ಸಾಮಾಜಿಕ ಅಜೆಂಡಾವನ್ನು ಪೂರೈಸುವಲ್ಲಿ ಹೆಚ್ಚು ಗಮನಹರಿಸುತ್ತಿದೆ. ಇದರಿಂದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
"ಇದು ವಿಷಾದಕರ ಸಂಗತಿ, ತೀರಾ ಇತ್ತೀಚೆಗೆ ಇದು ರಾಜಕೀಯ ಎಂದು ನಾನು ಭಾವಿಸುತ್ತೇನೆ" ಎಂದು ಶ್ರೀ ರಾಜನ್ ಅವರು ಭಾರತದ ಬೆಳವಣಿಗೆಯನ್ನು ತಡೆಗೆ ಕಾರಣಗಳೇನು ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು. ಪ್ರಮುಖ ವಿಷಯಗಳತ್ತ ಗಮನ ಹರಿಸುವ ಮೂಲಕ ಭಾರತ ತನ್ನ ನಿಧಾನಗತಿಯ ಆರ್ಥಿಕ ಬೆಳವಣಿಗೆಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ಹೇಳಿದರು.

ದುರದೃಷ್ಟವಶಾತ್ ಬೃಹತ್ ಚುನಾವಣಾ ಗೆಲುವಿನ ನಂತರ ಪ್ರಸ್ತುತ ಸರ್ಕಾರವು "ಆರ್ಥಿಕ ಬೆಳವಣಿಗೆಯತ್ತ ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ತನ್ನ ರಾಜಕೀಯ ಮತ್ತು ಸಾಮಾಜಿಕ ಅಜೆಂಡಾವನ್ನು ಪೂರೈಸುವಲ್ಲಿ ಹೆಚ್ಚು ಗಮನಹರಿಸಿದೆ" ಎಂದು ಬ್ಲೂಮ್ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ರಘುರಾಮ್ ರಾಜನ್ ಹೇಳಿದ್ದಾರೆ.
ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ಜಿಡಿಪಿ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಸುಮಾರು 7 ವರ್ಷಗಳ ಕನಿಷ್ಠ 4.7 ಪರ್ಸೆಂಟ್ಗೆ ತಲುಪಿದೆ. ಹಿಂದಿನ ತ್ರೈಮಾಸಿಕ ದರಕ್ಕೆ ಹೋಲಿಸಿದರೆ ಚೇತರಿಕೆ ಕಂಡಿದೆ.
More From GoodReturns

Lunar Eclipse 2026: ವರ್ಷದ ಮೊದಲ ಚಂದ್ರಗ್ರಣ...ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಎಚ್ಚರಿಕೆ? ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

8th Pay Commission: ಕೇಂದ್ರ ಸರ್ಕಾರದ ನೌಕರರೇ…8ನೇ ವೇತನ ಆಯೋಗಕ್ಕೆ ಈ ದಿನಾಂಕದೊಳಗೆ ಅಭಿಪ್ರಾಯ ಸಲ್ಲಿಸಿ!

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

8th Pay Commission: ಕೇಂದ್ರ ಸರ್ಕಾರ ನೌಕರರಿಗೆ ಎಷ್ಟು ಸಂಬಳ ಹೆಚ್ಚಾಗಬಹುದು? ಫಿಟ್ಮೆಂಟ್ ಫ್ಯಾಕ್ಟರ್ ತಿಳಿಯಿರಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications