ದೇಶಾದ್ಯಂತ ಚಿಲ್ಲರೆ ವ್ಯಾಪಾರಿಗಳ ಅನುಕೂಲಕ್ಕಾಗಿ 'ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ಕಾನೂನು' ರೂಪಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಮಾರುಕಟ್ಟೆ ದೈತ್ಯ ಕಂಪನಿಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಅನೇಕ ಇ-ಕಾಮರ್ಸ್ ಕಂಪನಿಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕೃತಗೊಳಿಸಿ ಚಿಲ್ಲರೆ ವ್ಯಾಪಾರಿಗಳಿಗೆ ವೇದಿಕೆ ಕಲ್ಪಿಸಲು ಕೇಂದ್ರ ಮುಂದಾಗಿದೆ.
ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ಕಾನೂನು ಯೋಜನೆಯಡಿ ನೋಂದಣಿ ಶುಲ್ಕ, ತ್ವರಿತ ಸಾಲ, ಎಲೆಕ್ಟ್ರಾನಿಕ್ ಪಾವತಿ ವ್ಯವಸ್ಥೆ, ಅನೇಕ ಹೊಸ ಮಾದರಿಯ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಸಿದ್ಧತೆ ನಡೆಸಲಾಗುತ್ತಿದೆ.

ಈಗಾಗಲೇ ವಿವಿಧ ರಾಜ್ಯಗಳಲ್ಲಿ ಕಿರಾಣಿ ಹಾಗೂ ಚಿಲ್ಲರೆ ಅಂಗಡಿಗಳ ವಿಚಾರವಾಗಿ ಪ್ರತ್ಯೇಕ ನಿಯಮಗಳಿವೆ. ಈ ಅಂಗಡಿಗಳು ರಾಜ್ಯದ ವ್ಯಾಪ್ತಿಗೆ ಬರಲಿದ್ದು, ಅವುಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯಗಳಿಗೆ ಈಗಾಗಲೇ ತಿಳಿಸಲಾಗಿದೆ.
ದೇಶಾದ್ಯಂತ 6 ಕೋಟಿಗೂ ಅಧಿಕ ಚಿಲ್ಲರೆ ಅಂಗಡಿಗಳಿದ್ದು, 25 ಕೋಟಿಗೂ ಅಧಿಕ ಮಂದಿಗೆ ಸೇವೆ ಒದಗಿಸುತ್ತಿದೆ. ದೇಶದ ಆರ್ಥಿಕ ಬೆಳವಣಿಗೆಗೂ ಸಹಾಯ ಮಾಡುತ್ತಿರುವ ಈ ಅಂಗಡಿಗಳು ಜಿಡಿಪಿಗೆ ಶೇಕಡಾ 15ರಷ್ಟು ಕೊಡುಗೆ ನೀಡುತ್ತಿವೆ. ಒಟ್ಟಾರೆ ಚಿಲ್ಲರೆ ಅಂಗಡಿಗಳ ಪೈಕಿ ಶೇಕಡಾ 65ರಷ್ಟು ಮಂದಿ ಡಿಜಿಟಲ್ ವ್ಯವಸ್ಥೆ ಅಳವಡಿಸಿಲ್ಲ. ಹೀಗಾಗಿ ಹೊಸ ಕಾನೂನಿನ ಮೂಲಕ ಡಿಜಿಟಲ್ ಪಾವತಿ ಹೆಚ್ಚಿಸುವುದು ಕೇಂದ್ರದ ಉದ್ದೇಶವಾಗಿದೆ.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications