ಕೇಂದ್ರ ಹಣಕಾಸು ಸಚಿವಾಲಯವು ಜಿಪಿಎಫ್ ಅಥವಾ ಜನರಲ್ ಪ್ರಾವಿಡೆಂಟ್ ಫಂಡ್ ಬಡ್ಡಿದರವನ್ನು ಘೋಷಿಸಿದೆ. 2023ರ ಜನವರಿ - ಮಾರ್ಚ್ ತ್ರೈಮಾಸಿಕದಲ್ಲಿ ಜಿಪಿಎಫ್ ಬಡ್ಡಿದರದಲ್ಲಿ ಕೇಂದ್ರ ಸರ್ಕಾರವು ಸ್ಥಿರತೆ ಕಾಯ್ದುಕೊಂಡಿದ್ದು ಪ್ರಸ್ತುತ ಬಡ್ಡಿದರ ಶೇಕಡ 7.1ರಷ್ಟಿದೆ.
ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಿಲ್ಲ. ಬಡ್ಡಿದರವು ಶೇಕಡ 7.1ರಷ್ಟೇ ಇರಲಿದೆ. ಜನವರಿ 1ರಿಂದ ಮಾರ್ಚ್ 31ರವರೆಗೆ ಈ ಬಡ್ಡಿದರವು ಅನ್ವಯವಾಗಲಿದೆ.
ಜಿಆರ್ಎಫ್ ಕೇವಲ ಕೇಂದ್ರ ಸರ್ಕಾರಿ ನೌಕರರಿಗೆ ಲಭ್ಯವಿರುವ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಉದ್ಯೋಗಿಗಳು ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡಬಹುದು. ನಿವೃತ್ತಿ ಅವಧಿಯಲ್ಲಿ ಹೂಡಿಕೆಯ ಮೊತ್ತವನ್ನು ಬಡ್ಡಿದರದೊಂದಿಗೆ ನೀಡಲಾಗುತ್ತದೆ.

ಪ್ರತಿ ತ್ರೈಮಾಸಿಕವು ಸರ್ಕಾರವು ಬಡ್ಡಿದರವನ್ನು ಪರಿಷ್ಕರಣೆ ಮಾಡುತ್ತದೆ. 2022ರ ಡಿಸೆಂಬರ್ನಲ್ಲಿ ಅಂತ್ಯವಾಗುವ ತ್ರೈಮಾಸಿಕದಲ್ಲಿ ಜಿಪಿಎಫ್ ಬಡ್ಡಿದರವು ಶೇಕಡ 7.1ರಷ್ಟಿತ್ತು. ಪ್ರಸ್ತುತ ಅದೇ ಬಡ್ಡಿದರವು ಮುಂದುವರಿದಿದೆ. ಇನ್ನು ಈ ಬಡ್ಡಿದರವು ಸರ್ಕಾರದ ಬೇರೆ ಯೋಜನೆಗಳಿಗೂ ಅನ್ವಯವಾಗಲಿದೆ. ಆ ಯೋಜನೆಗಳ ಪಟ್ಟಿಯನ್ನು ನಾವು ಈ ಕೆಳಗೆ ನೀಡಿದ್ದೇವೆ.
ಶೇಕಡ 7.1ರಷ್ಟು ಬಡ್ಡಿದರವಿರುವ ಯೋಜನೆಗಳು
1. ಜನರಲ್ ಪ್ರಾವಿಡೆಂಟ್ ಫಂಡ್ (ಕೇಂದ್ರದ ಯೋಜನೆ)
2. ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್
3. ಆಲ್ ಇಂಡಿಯಾ ಸರ್ವಿಸ್ ಪ್ರಾವಿಡೆಂಟ್ ಫಂಡ್
4. ಸ್ಟೇಟ್ ರೈಲ್ವೆ ಪ್ರಾವಿಡೆಂಟ್ ಫಂಡ್
5. ಜನರಲ್ ಪ್ರಾವಿಡೆಂಟ್ ಫಂಡ್ (ರಕ್ಷಣಾ ಸೇವೆ)
6. ಇಂಡಿಯನ್ ಆರ್ಡನಾನ್ಸ್ ಡಿಪಾರ್ಟ್ಮೆಂಟ್ ಪ್ರಾವಿಡೆಂಟ್ ಫಂಡ್
7. ಇಂಡಿಯನ್ ಆರ್ಡನಾನ್ಸ್ ಫಾಕ್ಟರೀಸ್ ವರ್ಕ್ಮೆನ್ಸ್ ಪ್ರಾವಿಡೆಂಟ್ ಫಂಡ್
8. ಇಂಡಿಯನ್ ನವಲ್ ಡಾಕೀಯಾರ್ಡ್ ವರ್ಕ್ಮೆನ್ಸ್ ಪ್ರಾವಿಡೆಂಟ್ ಫಂಡ್
9. ಡಿಫೆನ್ಸ್ ಸರ್ವಿಸ್ ಆಫಿಸರ್ಸ್ ಪ್ರಾವಿಡೆಂಟ್ ಫಂಡ್
10. ಆರ್ಮ್ಡ್ ಫೋರ್ಸಸ್ ಪರ್ಸನಲ್ ಪ್ರಾವಿಡೆಂಟ್
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications