ಈಗಾಗಲೇ ಕೊರೊನಾವೈರಸ್ನಿಂದಾಗಿ ಎಲ್ಲಾ ಉದ್ಯಮಗಳು ನೆಲಕಚ್ಚಿವೆ. ಕಾರ್ಪೋರೇಟ್ ಉದ್ಯಮಗಳು ಕೂಡ ಭಾರೀ ನಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸುಸ್ತಿದಾರ ಕಂಪನಿಗಳಿಂದ ಸಾಲ ವಸೂಲಿಗೆ ಜಾರಿಯಲ್ಲಿ ಇರುವ ದಿವಾಳಿ ಸಂಹಿತೆ(ಐಬಿಸಿ) ಪ್ರಕ್ರಿಯೆಯನ್ನು ಒಂದು ವರ್ಷದವರೆಗೆ ರದ್ದುಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಪಿಟಿಐ ಮೂಲಗಳು ಹೇಳಿವೆ.
ಕೊರೊನಾವೈರಸ್ ದೇಶದ ಆರ್ಥಿಕತೆಯ ಜೊತೆಗೆ ಕಾರ್ಪೋರೇಟ್ ವಲಯದ ಮೇಲೆ ಭಾರೀ ಪರಿಣಾಮ ಬೀರಿದೆ. ಹೀಗಾಗಿ ತೀವ್ರ ಹಣಕಾಸು ಸಂಕಷ್ಟಕ್ಕೆ ಸಿಲುಕಿರುವ ಕಾರ್ಪೋರೇಟ್ ವಲಯದ ಸಾಲಗಾರರಿಗೆ ಸರ್ಕಾರದ ಈ ತೀರ್ಮಾನದಿಂದ ನೆಮ್ಮದಿ ಸಿಗಲಿದೆ.

ಸಾಲ ಮರುಪಾವತಿ ಮಾಡದ ಸುಸ್ತಿದಾರರಿಂದ ಸಾಲ ವಸೂಲಾತಿಗೆ ಅವಕಾಶ ಮಾಡಿಕೊಟ್ಟಿದ್ದ "ಐಬಿಸಿ' ಪ್ರಕ್ರಿಯೆಗೆ ಈಗ ಒಂದು ವರ್ಷದವರೆಗೆ ತಡೆ ದೊರೆಯಲಿದೆ. ಸಾಲ ಮರುಪಾವತಿಸದಿರುವುದು 90 ದಿನಗಳನ್ನು ದಾಟಿದರೆ ಅದನ್ನು ಸುಸ್ತಿ ಸಾಲ ಎಂದು ಪರಿಗಣಿಸಲಾಗುತ್ತದೆ.
ಐಬಿಸಿಯ ಪ್ರಕ್ರಿಯೆಗೆ ಒಂದು ವರ್ಷ ತಡೆ ನೀಡುವುದರಿಂದ ಬ್ಯಾಂಕುಗಳು ಸಾಲಗಳನ್ನು ಮರು ಹೊಂದಾಣಿಕೆ ಮಾಡಲು ಅವಕಾಶ ದೊರೆಯಲಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications