ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಐದು ಕೆಜಿ ಅಕ್ಕಿ ಅಥವಾ ಗೋಧಿಯನ್ನು ಹೆಚ್ಚವರಿಯಾಗಿ ನೀಡುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರ ಜೊತೆಗೆ ಮೂರು ತಿಂಗಳು ಉಚಿತ ಎಲ್ಪಿಜಿ ಸಿಲಿಂಡರ್ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲಾಕ್ಡೌನ್ ಪರಿಸ್ಥಿತಿಯಲ್ಲಿ ಜನರಿಗೆ ಅನುಕೂಲವಾಗಬೇಕು. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆಯು ಹಸಿವಿನಿಂದ ಇರಬಾರದು ಎಂದು ಆರ್ಥಿಕ ಪ್ಯಾಕೇಜ್ ಘೋಷಿಸಿರುವ ಕೇಂದ್ರ ಸರ್ಕಾರ ,ಉಜ್ವಲ ಯೋಜನೆಯಡಿ ಎಲ್ಪಿಜಿ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳವರೆಗೂ 3 ಅನಿಲ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಿದೆ. ಇದರಿಂದಾಗಿ ಬಿಪಿಎಲ್ ಅಡಿಯಲ್ಲಿ ಎಲ್ಪಿಜಿ ಸಂಪರ್ಕ ಪಡೆದಿರುವ 8 ಕೋಟಿ ಕುಟುಂಬಕ್ಕೆ ಅನುಕೂಲವಾಗಲಿದೆ.

ಇದರ ಜೊತೆಗೆ ಜನ್ ಧನ್ ಅಕೌಂಟ್ ಹೊಂದಿರುವ 20 ಕೋಟಿ ಮಹಿಳೆಯರಿಗೆ ತಲಾ 500 ರುಪಾಯಿ ಮುಂದಿನ ಮೂರು ತಿಂಗಳ ಕಾಲ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಅಲ್ಲದೆ ಸ್ವ-ಸಹಾಯ ಮಹಿಳಾ ಸಂಘಗಳಿಗೆ ದೀನ್ ದಯಾಳ್ ಯೋಜನೆಯಡಿ 20 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ವಯೋವೃದ್ಧರು, ವಿಧವೆಯರು ಮತ್ತು ದಿವ್ಯಾಂಗರಿಗೆ ತಿಂಗಳಿಗೆ 1000 ರುಪಾಯಿ ಪಿಂಚಣಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ

8th Pay Commission: ಕೇಂದ್ರ ಸರ್ಕಾರದ ನೌಕರರೇ…8ನೇ ವೇತನ ಆಯೋಗಕ್ಕೆ ಈ ದಿನಾಂಕದೊಳಗೆ ಅಭಿಪ್ರಾಯ ಸಲ್ಲಿಸಿ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications