ಕೇಂದ್ರ ಬಜೆಟ್ 2020-21ರಲ್ಲಿ ಮಕ್ಕಳ ಆರೋಗ್ಯ ಸಂರಕ್ಷಣೆಗೆ ಇಂದ್ರಧನುಷ್ ಯೋಜನೆಯನ್ನು ವಿಸ್ತರಣೆಗೆ ಮುಂದಾಗಿದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮೂಲಕ ತಾಲ್ಕೂಕು ಮತ್ತು ಹೋಬಳಿ ಹಂತದ ಆಸ್ಪತ್ರೆಗಳಿಗೂ ಇಂದ್ರಧನುಷ್ ಯೋಜನೆಯ ಸೌಲಭ್ಯವನ್ನು ಒದಗಿಸಲು ಚಿಂತನೆ ನಡೆಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರ ಸುಧಾರಣೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.

ವೈದ್ಯಕೀಯ ಸಲಕರಣೆಗಳಿಂದ ಸಂಗ್ರಹಿಸುವ ತೆರಿಗೆಯನ್ನು ಗುರುತಿಸಲಾದ 112 ಜಿಲ್ಲೆಗಳಲ್ಲಿ ಆರೋಗ್ಯ ಸುಧಾರಿಸಲು ಬಳಸಲಾಗುವುದು. ಕ್ಷಯ ರೋಗ ನಿರ್ಮೂಲನೆ ಕ್ರಮ. 2025ರ ವೇಳೆ ಕ್ಷಯ ರೋಗ ನಿರ್ಮೂಲನೆಗೆ ಪಣ ತೊಟ್ಟಿದೆ. 2024ರ ಹೊತ್ತಿಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಜನ ಆರೋಗ್ಯ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ಇದೇ ವೇಳೆಯಲ್ಲಿ ಎಲ್ಲಾ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್ ಮಿಷನ್ ಘೋಷಣೆ ಮಾಡಲಾಗಿದ್ದು, ಇದಕ್ಕಾಗಿ 3.60 ಲಕ್ಷ ಕೋಟಿ ಅನುದಾನ ನೀಡಲಾಗುವುದು. ಸ್ಥಳೀಯ ಕುಡಿಯುವ ನೀರು ಶುದ್ಧೀಕರಣ ಬಳಕೆ ಮತ್ತು ೧೦ ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ನಗರಗಳಿಗೆ ಈ ಯೋಜನೆಯನ್ನು ಇದೇ ವರ್ಷ ಅನುಷ್ಟಾನಕ್ಕೆ ತರಲು ಸೂಚಿಸಲಾಗಿದೆ.
More From GoodReturns

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Silver Rate Today: ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ; ಬೆಳ್ಳಿ ಬೆಲೆ ಇಂದೂ ಸ್ಥಿರ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Saudi Arabia-India: ಭಾರತ ಸೇರಿ 40 ದೇಶಗಳಿಂದ ಸೌದಿಗೆ ಹೋಗಲ್ಲ ಕೋಳಿ ಮಾಂಸ, ಮೊಟ್ಟೆ! ನಿಷೇಧ ಹೇರಿದ ಸರ್ಕಾರ

ಏಪ್ರಿಲ್ 1ರಿಂದ ಈ ರಾಜ್ಯದ ಸರ್ಕಾರಿ ಜನರಿಗೆ ಹೊಸ ಪಿಂಚಣಿ...ಕೊನೆಯ ಸಂಬಳದ 50%ನಷ್ಟು ಖಚಿತ! ಈ ಗುಡ್ನ್ಯೂಸ್ ಯಾರಿಗೆ?

SBI Credit Card: ಎಸ್ಬಿಐ ಗ್ರಾಹಕರೇ ಇಲ್ಲಿ ಗಮನಿಸಿ! ಏಪ್ರಿಲ್ 1 ರಿಂದ ಈ ನಿಯಮ ಚೇಂಜ್

Investment: ಹೂಡಿಕೆ ತಡವಾಗಿ ಮಾಡ್ತಿದ್ದೀರ? 35ರ ನಂತರ ಹೇಗೆ ಸಂಪತ್ತು ನಿರ್ಮಿಸಬೇಕು ಎಂದು ಇಲ್ಲಿ ತಿಳಿಯಿರಿ



Click it and Unblock the Notifications