ಯಾರೆಲ್ಲ 25 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೋ ಹಾಗೂ ಈಗಿನ ಕೊರೊನಾ ಸಂಕಷ್ಟದ ಕಾಲದಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೋ ಅಂಥವರಿಗೆ ಸರ್ಕಾರ ನಗದು ವರ್ಗಾವಣೆ ಅನುಕೂಲ ನೀಡಬೇಕು ಎಂದು ಉದ್ಯಮಿ ಹಾಗೂ ಸಿಐಐ (ಕಾನ್ಫಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ) ಅಧ್ಯಕ್ಷ ಉದಯ್ ಕೊಟಕ್ ಅಭಿಪ್ರಾಯ ಪಟ್ಟಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಕೆಲಸ ಕಳೆದುಕೊಂಡಂಥವರಿಗೆ ನಗದು ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಆರಂಭಿಸಬೇಕು. ಯಾರಿಗೆ 25 ಸಾವಿರಕ್ಕಿಂತ ಕಡಿಮೆ ಸಂಬಳ ಇರುತ್ತದೋ ಹಾಗೂ ಯಾರ ಉದ್ಯೋಗ ಅಪಾಯದಲ್ಲಿ ಇರುತ್ತದೋ ಅಂಥವರಿಗೆ ಸಂಬಳದ 50ರಿಂದ 75 ಪರ್ಸೆಂಟ್ ಹಣವನ್ನು ಸರ್ಕಾರ ನೀಡಬೇಕು ಎಂದು ಸಲಹೆ ಮಾಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಆರು ತಿಂಗಳ ಸಾಲ ಮರುಪಾವತಿಗೆ ಬಡ್ಡಿ ಮನ್ನಾ ಮಾಡಿದರೆ ಆರ್ಥಿಕ ವ್ಯವಸ್ಥೆಯೇ ಛಿದ್ರವಾಗುತ್ತದೆ ಎಂದಿರುವ ಅವರು, ಸರ್ಕಾರವು ಭೂ ಹಾಗೂ ಕಾರ್ಮಿಕ ಸುಧಾರಣೆ ಕಡೆಗೆ ಗಮನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಮೆರಿಕ- ಚೀನಾ ವಾಣಿಜ್ಯ ಸಮರದಲ್ಲಿ ಚೀನಾ ಬಿಟ್ಟು ಹೊರಬರುತ್ತಿರುವ ಕಂಪೆನಿಗಳನ್ನು ಆಕರ್ಷಿಸಲು ಭಾರತದಲ್ಲಿ ವ್ಯಾಪಾರ- ಉದ್ಯಮ ಮಾಡುವುದು ಸಲೀಸಾಗಬೇಕು ಎಂದಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications